AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ಶಿವರಾಜ್​ಕುಮಾರ್ ಸಿಟಿ ರೌಂಡ್ಸ್​; ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟ ನಟ

ಶಿವರಾಜ್​ಕುಮಾರ್ ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

Mangala RR
| Edited By: |

Updated on: Jul 25, 2023 | 2:38 PM

Share
ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

ನಟ ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಸೆಲ್ಫಿ ತೆಗೆದುಕೊಂಡು ಖುಷಿಪಡುತ್ತಾರೆ.

1 / 6
ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇಂದು (ಜುಲೈ 25) ಶಿವರಾಜ್​ಕುಮಾರ್ ಅವರು ಬೆಂಗಳೂರಿನ ದೇವಸ್ಥಾನ ಒಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

2 / 6
ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

ದೇವಸ್ಥಾನದಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಕುಳಿತಿರುವ ಫೋಟೋಗಳನ್ನು ಫ್ಯಾನ್ಸ್ ಹಂಚಿಕೊಂಡಿದ್ದಾರೆ.

3 / 6
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಂಪಗಿರಾಮನಗರ ಸಿದ್ದಪ್ಪ ಹೋಟೆಲ್​​ಗೆ ಶಿವರಾಜ್​ಕುಮಾರ್-ಗೀತಾ ದಂಪತಿ ಭೇಟಿ ನೀಡಿದ್ದಾರೆ.

4 / 6
ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

ಹೋಟೆಲ್​‌ನಲ್ಲಿ ಶಿವರಾಜ್​ಕುಮಾರ್ ಹಾಗೂ ಗೀತಾ ಸಿಹಿ ಸವಿದಿದ್ದಾರೆ. ಬಳಿಕ ಅಭಿಮಾನಿಗಳ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ.

5 / 6
ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

ಶಿವರಾಜ್​ಕುಮಾರ್ ಅವರು ಸಖತ್ ಸಿಂಪಲ್. ಅಭಿಮಾನಿಗಳು ಸೆಲ್ಫಿ ಕೇಳಿದಾಗ ಅವರು ‘ನೋ’ ಎನ್ನೋದು ತುಂಬಾನೇ ಕಡಿಮೆ. ಇದು ಮತ್ತೊಮ್ಮೆ ಸಾಬೀತಾಗಿದೆ.

6 / 6
Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು