AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

29 ವರ್ಷಗಳ ಬಳಿಕ ಯಾಣಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಇಲ್ಲಿವೆ ಫೋಟೋಸ್

ಬರೋಬ್ಬರಿ 29 ವರ್ಷಗಳ ನಂತರ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್​ ಅವರು ಯಾಣಗೆ ಭೇಟಿ ನೀಡಿ ಖುಷಿಪಟ್ಟಿದ್ದಾರೆ. ಅಲ್ಲಿಂದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಯಾಣಗೆ ತೆರಳಿದ್ದಾರೆ. ಕ್ಯಾನ್ಸರ್​ಗೆ ಅಮೆರಿಕದಲ್ಲಿ ಟ್ರೀಟ್​ಮೆಂಟ್ ಪಡೆದು ಬಂದ ಅವರು ಸಿನಿಮಾ ಕೆಲಸಗಳಿಂದ ಬಿಡುವು ಪಡೆದಿದ್ದಾರೆ.

ಮದನ್​ ಕುಮಾರ್​
|

Updated on: Feb 02, 2025 | 5:56 PM

Share
ನಟ ಶಿವರಾಜ್​ಕುಮಾರ್​ ಅವರು ಕ್ಯಾನ್ಸರ್​ನಿಂದ ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ ಬಂದಿರುವ ಅವರು ತಮ್ಮ ಇಷ್ಟದ ಕೆಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಅವರು ಯಾಣಗೆ ತೆರಳಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರು ಕ್ಯಾನ್ಸರ್​ನಿಂದ ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ ಬಂದಿರುವ ಅವರು ತಮ್ಮ ಇಷ್ಟದ ಕೆಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಅವರು ಯಾಣಗೆ ತೆರಳಿದ್ದಾರೆ.

1 / 5
ಶಿವಣ್ಣ, ರಮೇಶ್ ಅರವಿಂದ್, ಪ್ರೇಮಾ ನಟಿಸಿದ್ದ ‘ನಮ್ಮೂರ ಮಂದಾರ ಹೂವೇ’ ಸಿನಿಮಾದ ಚಿತ್ರೀಕರಣವನ್ನು ಯಾಣದಲ್ಲಿ ಮಾಡಲಾಗಿತ್ತು. ಈಗ ಅವರು ಮತ್ತೆ ಅದೇ ಜಾಗಕ್ಕೆ ಭೇಟಿ ನೀಡಿ ಶಿವಣ್ಣ ಖುಷಿಪಟ್ಟಿದ್ದಾರೆ.

ಶಿವಣ್ಣ, ರಮೇಶ್ ಅರವಿಂದ್, ಪ್ರೇಮಾ ನಟಿಸಿದ್ದ ‘ನಮ್ಮೂರ ಮಂದಾರ ಹೂವೇ’ ಸಿನಿಮಾದ ಚಿತ್ರೀಕರಣವನ್ನು ಯಾಣದಲ್ಲಿ ಮಾಡಲಾಗಿತ್ತು. ಈಗ ಅವರು ಮತ್ತೆ ಅದೇ ಜಾಗಕ್ಕೆ ಭೇಟಿ ನೀಡಿ ಶಿವಣ್ಣ ಖುಷಿಪಟ್ಟಿದ್ದಾರೆ.

2 / 5
ಆ ದಿನಗಳನ್ನು ಶಿವರಾಜ್​ಕುಮಾರ್​ ಅವರು ನೆನಪು ಮಾಡಿಕೊಂಡಿದ್ದಾರೆ. ‘ನಮ್ಮೂರ ಮಂದಾರ ಹೂವೆ ನಂತರ ಮತ್ತೆ ನನ್ನ ಯಾಣ ಭೇಟಿ 29 ವರ್ಷಗಳ ಬಳಿಕ’ ಎಂದು ಶಿವಣ್ಣ ಈ ಫೋಟೋ ಹಂಚಿಕೊಂಡಿದ್ದಾರೆ.

ಆ ದಿನಗಳನ್ನು ಶಿವರಾಜ್​ಕುಮಾರ್​ ಅವರು ನೆನಪು ಮಾಡಿಕೊಂಡಿದ್ದಾರೆ. ‘ನಮ್ಮೂರ ಮಂದಾರ ಹೂವೆ ನಂತರ ಮತ್ತೆ ನನ್ನ ಯಾಣ ಭೇಟಿ 29 ವರ್ಷಗಳ ಬಳಿಕ’ ಎಂದು ಶಿವಣ್ಣ ಈ ಫೋಟೋ ಹಂಚಿಕೊಂಡಿದ್ದಾರೆ.

3 / 5
ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕೂಡ ಸಾಥ್ ನೀಡಿದ್ದಾರೆ. ಜನರು ಈ ಫೋಟೋ ನೋಡಿ ಕಮೆಂಟ್ ಮಾಡಿದ್ದಾರೆ. ‘ನೀವು ಕೂಡ ಈ ಬಂಡೆಯಂತೆ ಗಟ್ಟಿ’ ಎಂದು ಶಿವಣ್ಣನಿಗೆ ಅಭಿಮಾನಿಗಳು ಹೇಳಿದ್ದಾರೆ.

Shivarajkumar (39)

4 / 5
‘ಬಾಳಿನ ಬೆನ್ನು ಹತ್ತಿ, ನೂರಾರು ಊರು ಸುತ್ತಿ, ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು’ ಎಂದು ಹಾಡಿನ ಸಾಲುಗಳ ಮೂಲಕ ಕರುನಾಡಿನ ಸೌಂದರ್ಯವನ್ನು ಶಿವರಾಜ್​ಕುಮಾರ್​ ಅವರು ಬಣ್ಣಿಸಿದ್ದಾರೆ.

‘ಬಾಳಿನ ಬೆನ್ನು ಹತ್ತಿ, ನೂರಾರು ಊರು ಸುತ್ತಿ, ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು’ ಎಂದು ಹಾಡಿನ ಸಾಲುಗಳ ಮೂಲಕ ಕರುನಾಡಿನ ಸೌಂದರ್ಯವನ್ನು ಶಿವರಾಜ್​ಕುಮಾರ್​ ಅವರು ಬಣ್ಣಿಸಿದ್ದಾರೆ.

5 / 5
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ