- Kannada News Photo gallery Shivarajkumar visits Yana after 29 years with wife Geetha after cancer treatment Entertainment News in Kannada
29 ವರ್ಷಗಳ ಬಳಿಕ ಯಾಣಗೆ ಭೇಟಿ ನೀಡಿದ ಶಿವರಾಜ್ಕುಮಾರ್; ಇಲ್ಲಿವೆ ಫೋಟೋಸ್
ಬರೋಬ್ಬರಿ 29 ವರ್ಷಗಳ ನಂತರ ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ಯಾಣಗೆ ಭೇಟಿ ನೀಡಿ ಖುಷಿಪಟ್ಟಿದ್ದಾರೆ. ಅಲ್ಲಿಂದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಯಾಣಗೆ ತೆರಳಿದ್ದಾರೆ. ಕ್ಯಾನ್ಸರ್ಗೆ ಅಮೆರಿಕದಲ್ಲಿ ಟ್ರೀಟ್ಮೆಂಟ್ ಪಡೆದು ಬಂದ ಅವರು ಸಿನಿಮಾ ಕೆಲಸಗಳಿಂದ ಬಿಡುವು ಪಡೆದಿದ್ದಾರೆ.
Updated on: Feb 02, 2025 | 5:56 PM

ನಟ ಶಿವರಾಜ್ಕುಮಾರ್ ಅವರು ಕ್ಯಾನ್ಸರ್ನಿಂದ ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ ಬಂದಿರುವ ಅವರು ತಮ್ಮ ಇಷ್ಟದ ಕೆಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಅವರು ಯಾಣಗೆ ತೆರಳಿದ್ದಾರೆ.

ಶಿವಣ್ಣ, ರಮೇಶ್ ಅರವಿಂದ್, ಪ್ರೇಮಾ ನಟಿಸಿದ್ದ ‘ನಮ್ಮೂರ ಮಂದಾರ ಹೂವೇ’ ಸಿನಿಮಾದ ಚಿತ್ರೀಕರಣವನ್ನು ಯಾಣದಲ್ಲಿ ಮಾಡಲಾಗಿತ್ತು. ಈಗ ಅವರು ಮತ್ತೆ ಅದೇ ಜಾಗಕ್ಕೆ ಭೇಟಿ ನೀಡಿ ಶಿವಣ್ಣ ಖುಷಿಪಟ್ಟಿದ್ದಾರೆ.

ಆ ದಿನಗಳನ್ನು ಶಿವರಾಜ್ಕುಮಾರ್ ಅವರು ನೆನಪು ಮಾಡಿಕೊಂಡಿದ್ದಾರೆ. ‘ನಮ್ಮೂರ ಮಂದಾರ ಹೂವೆ ನಂತರ ಮತ್ತೆ ನನ್ನ ಯಾಣ ಭೇಟಿ 29 ವರ್ಷಗಳ ಬಳಿಕ’ ಎಂದು ಶಿವಣ್ಣ ಈ ಫೋಟೋ ಹಂಚಿಕೊಂಡಿದ್ದಾರೆ.

Shivarajkumar (39)

‘ಬಾಳಿನ ಬೆನ್ನು ಹತ್ತಿ, ನೂರಾರು ಊರು ಸುತ್ತಿ, ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು’ ಎಂದು ಹಾಡಿನ ಸಾಲುಗಳ ಮೂಲಕ ಕರುನಾಡಿನ ಸೌಂದರ್ಯವನ್ನು ಶಿವರಾಜ್ಕುಮಾರ್ ಅವರು ಬಣ್ಣಿಸಿದ್ದಾರೆ.
Related Photo Gallery

ಚಾಂಪಿಯನ್ಸ್ ಟ್ರೋಫಿಗೆ 6 ಪ್ರಮುಖ ವೇಗಿಗಳು ಅಲಭ್ಯ

IPL 2025: ಐಪಿಎಲ್ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ

ಚಾಂಪಿಯನ್ಸ್ ಟ್ರೋಫಿಯಿಂದ ಆಸ್ಟ್ರೇಲಿಯಾ ತಂಡದ 5 ಸ್ಟಾರ್ ಆಟಗಾರರು ಔಟ್

ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ... ಆದರೆ

Champions Trophy 2025: ಕೊನೆ ಕ್ಷಣದಲ್ಲಿ ಭಾರತ ತಂಡದಲ್ಲಿ 2 ಬದಲಾವಣೆ..!

ಚಾಂಪಿಯನ್ಸ್ ಟ್ರೋಫಿಯಿಂದ ಜಸ್ಪ್ರೀತ್ ಬುಮ್ರಾ ಔಟ್

ಚಳಿಗಾಲದಲ್ಲಿ ದಂತ ಆರೈಕೆ ಮಾಡಲು ಈ ಹಣ್ಣುಗಳನ್ನು ತಿನ್ನಬೇಕು

ಕೊಪ್ಪಳ: ಸರ್ಕಾರಿ ಶಾಲೆಗಳಿಗೆ ಹುಳುವಿರುವ ಧಾನ್ಯ ಪೂರೈಕೆ

5625 ಕೋಟಿ ರೂ. ಮೌಲ್ಯದ ಐಪಿಎಲ್ ತಂಡ ಮಾರಾಟಕ್ಕೆ..!

2 ತಂಡಗಳಿಗೆ ಹೊಸ ಕ್ಯಾಪ್ಟನ್ಸ್: 5 ಟೀಮ್ಗಳ ನಾಯಕಿಯರ ಪಟ್ಟಿ ಇಲ್ಲಿದೆ
RITES ವಿವಿಧ ವೃತ್ತಿಪರ ಹುದ್ದೆಗಳ ನೇಮಕಾತಿ;ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ

ಸಿಖ್ ವಿರೋಧಿ ದಂಗೆ; ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ಗೆ ಶಿಕ್ಷೆ

ದುಷ್ಕೃತ್ಯ ನಿಲ್ಲಿಸಿ ಮುಖ್ಯವಾಹಿನಿಗೆ ಬರುವ ಪ್ರಯತ್ನದಲ್ಲಿದ್ದ ಬಾಗಪ್ಪ

ಯುವತಿ ಅನುಮಾನಸ್ಪದ ಸಾವು: ಇದೊಂದು ಮರ್ಯಾದಾ ಹತ್ಯೆ ಎಂದ ಪ್ರಿಯಕರ!

ಬೆಂಚ್ ಪ್ರೆಸ್ ವ್ಯಾಯಾಮ ಮಾಡಲು ಹೋಗಿ ಸಾವಿನ ಕದ ತಟ್ಟಿ ಬಂದ ವ್ಯಕ್ತಿ

ದೇವರ ಗುಡಿ ಕಟ್ಟಿ ಪಾಪ ತೊಳೆದುಕೊಳ್ಳಲು ಮುಂದಾಗಿದ್ದ ಬಾಗಪ್ಪ ಹರಿಜನ!

ಹೈದರಾಬಾದ್: ದೇವಾಲಯದ ಗರ್ಭಗುಡಿಗೊಳಗೆ ಮಾಂಸ ಪತ್ತೆ

ರೌಡಿಶೀಟರ್ ಬಾಗಪ್ಪ ಹರಿಜನ್ ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅರೋಪಿಯಾಗಿದ್ದ

ಎಐ ಆ್ಯಪ್ಗಳ ಲೋಪ ಎತ್ತಿತೋರಿಸಿದ ಮೋದಿ

ಊಹಾಪೋಹಗಳನ್ನು ನೆಚ್ಚಿಕೊಂಡು ಸುದ್ದಿಗಳನ್ನು ಬಿತ್ತರಿಸಬೇಡಿ: ಖರ್ಗೆ

ತುಮಕೂರು: ಸರ್ಕಾರಿ ವಸತಿ ನಿಲಯದ 20 ವಿದ್ಯಾರ್ಥಿಗಳು ಅಸ್ವಸ್ಥ

ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡಿದ ಮಲ್ಲಿಕಾರ್ಜುನ್ ಖರ್ಗೆ

ತನ್ನ ಸಹೋದರ ರವಿ ಹತ್ಯೆಯ ಸೇಡನ್ನು ಪ್ರಕಾಶ್ @ಪಿಂಟೂ ತೀರಿಸಿಕೊಂಡನೇ?

ಕುಂಭಮೇಳದಲ್ಲಿ ಭಾಗಿಯಾಗುವ ಅಗತ್ಯವಿಲ್ಲ ಅಂದಿದ್ಯಾಕೆ ಶಿವಕುಮಾರ್?

‘ಮಜಾ ಟಾಕೀಸ್’ನಲ್ಲಿ ಪ್ರೇಮಿಗಳು; ಈ ಬಾರಿ ಮತ್ತಷ್ಟು ಮನರಂಜನೆ ಪಕ್ಕಾ
