AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

29 ವರ್ಷಗಳ ಬಳಿಕ ಯಾಣಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಇಲ್ಲಿವೆ ಫೋಟೋಸ್

ಬರೋಬ್ಬರಿ 29 ವರ್ಷಗಳ ನಂತರ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್​ ಅವರು ಯಾಣಗೆ ಭೇಟಿ ನೀಡಿ ಖುಷಿಪಟ್ಟಿದ್ದಾರೆ. ಅಲ್ಲಿಂದ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಯಾಣಗೆ ತೆರಳಿದ್ದಾರೆ. ಕ್ಯಾನ್ಸರ್​ಗೆ ಅಮೆರಿಕದಲ್ಲಿ ಟ್ರೀಟ್​ಮೆಂಟ್ ಪಡೆದು ಬಂದ ಅವರು ಸಿನಿಮಾ ಕೆಲಸಗಳಿಂದ ಬಿಡುವು ಪಡೆದಿದ್ದಾರೆ.

ಮದನ್​ ಕುಮಾರ್​
|

Updated on: Feb 02, 2025 | 5:56 PM

Share
ನಟ ಶಿವರಾಜ್​ಕುಮಾರ್​ ಅವರು ಕ್ಯಾನ್ಸರ್​ನಿಂದ ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ ಬಂದಿರುವ ಅವರು ತಮ್ಮ ಇಷ್ಟದ ಕೆಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಅವರು ಯಾಣಗೆ ತೆರಳಿದ್ದಾರೆ.

ನಟ ಶಿವರಾಜ್​ಕುಮಾರ್​ ಅವರು ಕ್ಯಾನ್ಸರ್​ನಿಂದ ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ ಬಂದಿರುವ ಅವರು ತಮ್ಮ ಇಷ್ಟದ ಕೆಲವು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಅವರು ಯಾಣಗೆ ತೆರಳಿದ್ದಾರೆ.

1 / 5
ಶಿವಣ್ಣ, ರಮೇಶ್ ಅರವಿಂದ್, ಪ್ರೇಮಾ ನಟಿಸಿದ್ದ ‘ನಮ್ಮೂರ ಮಂದಾರ ಹೂವೇ’ ಸಿನಿಮಾದ ಚಿತ್ರೀಕರಣವನ್ನು ಯಾಣದಲ್ಲಿ ಮಾಡಲಾಗಿತ್ತು. ಈಗ ಅವರು ಮತ್ತೆ ಅದೇ ಜಾಗಕ್ಕೆ ಭೇಟಿ ನೀಡಿ ಶಿವಣ್ಣ ಖುಷಿಪಟ್ಟಿದ್ದಾರೆ.

ಶಿವಣ್ಣ, ರಮೇಶ್ ಅರವಿಂದ್, ಪ್ರೇಮಾ ನಟಿಸಿದ್ದ ‘ನಮ್ಮೂರ ಮಂದಾರ ಹೂವೇ’ ಸಿನಿಮಾದ ಚಿತ್ರೀಕರಣವನ್ನು ಯಾಣದಲ್ಲಿ ಮಾಡಲಾಗಿತ್ತು. ಈಗ ಅವರು ಮತ್ತೆ ಅದೇ ಜಾಗಕ್ಕೆ ಭೇಟಿ ನೀಡಿ ಶಿವಣ್ಣ ಖುಷಿಪಟ್ಟಿದ್ದಾರೆ.

2 / 5
ಆ ದಿನಗಳನ್ನು ಶಿವರಾಜ್​ಕುಮಾರ್​ ಅವರು ನೆನಪು ಮಾಡಿಕೊಂಡಿದ್ದಾರೆ. ‘ನಮ್ಮೂರ ಮಂದಾರ ಹೂವೆ ನಂತರ ಮತ್ತೆ ನನ್ನ ಯಾಣ ಭೇಟಿ 29 ವರ್ಷಗಳ ಬಳಿಕ’ ಎಂದು ಶಿವಣ್ಣ ಈ ಫೋಟೋ ಹಂಚಿಕೊಂಡಿದ್ದಾರೆ.

ಆ ದಿನಗಳನ್ನು ಶಿವರಾಜ್​ಕುಮಾರ್​ ಅವರು ನೆನಪು ಮಾಡಿಕೊಂಡಿದ್ದಾರೆ. ‘ನಮ್ಮೂರ ಮಂದಾರ ಹೂವೆ ನಂತರ ಮತ್ತೆ ನನ್ನ ಯಾಣ ಭೇಟಿ 29 ವರ್ಷಗಳ ಬಳಿಕ’ ಎಂದು ಶಿವಣ್ಣ ಈ ಫೋಟೋ ಹಂಚಿಕೊಂಡಿದ್ದಾರೆ.

3 / 5
ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ಕೂಡ ಸಾಥ್ ನೀಡಿದ್ದಾರೆ. ಜನರು ಈ ಫೋಟೋ ನೋಡಿ ಕಮೆಂಟ್ ಮಾಡಿದ್ದಾರೆ. ‘ನೀವು ಕೂಡ ಈ ಬಂಡೆಯಂತೆ ಗಟ್ಟಿ’ ಎಂದು ಶಿವಣ್ಣನಿಗೆ ಅಭಿಮಾನಿಗಳು ಹೇಳಿದ್ದಾರೆ.

Shivarajkumar (39)

4 / 5
‘ಬಾಳಿನ ಬೆನ್ನು ಹತ್ತಿ, ನೂರಾರು ಊರು ಸುತ್ತಿ, ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು’ ಎಂದು ಹಾಡಿನ ಸಾಲುಗಳ ಮೂಲಕ ಕರುನಾಡಿನ ಸೌಂದರ್ಯವನ್ನು ಶಿವರಾಜ್​ಕುಮಾರ್​ ಅವರು ಬಣ್ಣಿಸಿದ್ದಾರೆ.

‘ಬಾಳಿನ ಬೆನ್ನು ಹತ್ತಿ, ನೂರಾರು ಊರು ಸುತ್ತಿ, ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು’ ಎಂದು ಹಾಡಿನ ಸಾಲುಗಳ ಮೂಲಕ ಕರುನಾಡಿನ ಸೌಂದರ್ಯವನ್ನು ಶಿವರಾಜ್​ಕುಮಾರ್​ ಅವರು ಬಣ್ಣಿಸಿದ್ದಾರೆ.

5 / 5
Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!