AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shobha Shetty: ಕಣ್ಣೀರ ಧಾರೆ; ಕೆಲವೇ ದಿನಗಳಲ್ಲಿ ಸುಸ್ತಾಗಿ ಹೋದ ಶೋಭಾ ಶೆಟ್ಟಿ

ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 29, 2024 | 8:53 AM

Share
ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು.

ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು.

1 / 5
ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

2 / 5
ಮೊದಲ ಟಾಸ್ಕ್​ನಲ್ಲಿ ಇಂಜುರಿ ಹಾಗೂ ಸೋಲಿನ ಕಾರಣಕ್ಕೆ ಶೋಭಾ ಕಣ್ಣೀರು ಹಾಕಿದ್ದರು. ಈಗ ಅವರು ಮತ್ತೆ ಅತ್ತಿದ್ದಾರೆ. ಶೋಭಾ ಶೆಟ್ಟಿ ಅಳುವಿನ ಹಿಂದೆ ಸಾಕಷ್ಟು ನೋವಿದೆ. ಅವರ ಉಗ್ರ ಸ್ವರೂಪ ಎಲ್ಲಿ ಹೋಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಮೊದಲ ಟಾಸ್ಕ್​ನಲ್ಲಿ ಇಂಜುರಿ ಹಾಗೂ ಸೋಲಿನ ಕಾರಣಕ್ಕೆ ಶೋಭಾ ಕಣ್ಣೀರು ಹಾಕಿದ್ದರು. ಈಗ ಅವರು ಮತ್ತೆ ಅತ್ತಿದ್ದಾರೆ. ಶೋಭಾ ಶೆಟ್ಟಿ ಅಳುವಿನ ಹಿಂದೆ ಸಾಕಷ್ಟು ನೋವಿದೆ. ಅವರ ಉಗ್ರ ಸ್ವರೂಪ ಎಲ್ಲಿ ಹೋಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

3 / 5
ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್​ನಲ್ಲಿ ಎರಡನೇ ರೌಂಡ್​ನಲ್ಲಿ ಶೋಭಾಗೆ ಅವಕಾಶ ಕೊಡೋದಾಗಿ ಅವರ ತಂಡದ ನಾಯಕಿ ಮೋಕ್ಷಿತಾ ಹೇಳಿದ್ದರು. ಆದರೆ ಆ ಬಳಿಕ ಆಟವೇ ರದ್ದಾಗಿ ಹೋಯಿತು.

ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್​ನಲ್ಲಿ ಎರಡನೇ ರೌಂಡ್​ನಲ್ಲಿ ಶೋಭಾಗೆ ಅವಕಾಶ ಕೊಡೋದಾಗಿ ಅವರ ತಂಡದ ನಾಯಕಿ ಮೋಕ್ಷಿತಾ ಹೇಳಿದ್ದರು. ಆದರೆ ಆ ಬಳಿಕ ಆಟವೇ ರದ್ದಾಗಿ ಹೋಯಿತು.

4 / 5
ಇದು ಶೋಭಾಗೆ ಬೇಸರ ಮೂಡಿಸಿದೆ. ಆಡೋಕೆ ಅವಕಾಶ ಸಿಗಲಿಲ್ಲವಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಇದು ಶೋಭಾಗೆ ಬೇಸರ ಮೂಡಿಸಿದೆ. ಆಡೋಕೆ ಅವಕಾಶ ಸಿಗಲಿಲ್ಲವಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

5 / 5
Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?