AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shobha Shetty: ಕಣ್ಣೀರ ಧಾರೆ; ಕೆಲವೇ ದಿನಗಳಲ್ಲಿ ಸುಸ್ತಾಗಿ ಹೋದ ಶೋಭಾ ಶೆಟ್ಟಿ

ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 29, 2024 | 8:53 AM

Share
ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು.

ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು.

1 / 5
ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

2 / 5
ಮೊದಲ ಟಾಸ್ಕ್​ನಲ್ಲಿ ಇಂಜುರಿ ಹಾಗೂ ಸೋಲಿನ ಕಾರಣಕ್ಕೆ ಶೋಭಾ ಕಣ್ಣೀರು ಹಾಕಿದ್ದರು. ಈಗ ಅವರು ಮತ್ತೆ ಅತ್ತಿದ್ದಾರೆ. ಶೋಭಾ ಶೆಟ್ಟಿ ಅಳುವಿನ ಹಿಂದೆ ಸಾಕಷ್ಟು ನೋವಿದೆ. ಅವರ ಉಗ್ರ ಸ್ವರೂಪ ಎಲ್ಲಿ ಹೋಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಮೊದಲ ಟಾಸ್ಕ್​ನಲ್ಲಿ ಇಂಜುರಿ ಹಾಗೂ ಸೋಲಿನ ಕಾರಣಕ್ಕೆ ಶೋಭಾ ಕಣ್ಣೀರು ಹಾಕಿದ್ದರು. ಈಗ ಅವರು ಮತ್ತೆ ಅತ್ತಿದ್ದಾರೆ. ಶೋಭಾ ಶೆಟ್ಟಿ ಅಳುವಿನ ಹಿಂದೆ ಸಾಕಷ್ಟು ನೋವಿದೆ. ಅವರ ಉಗ್ರ ಸ್ವರೂಪ ಎಲ್ಲಿ ಹೋಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

3 / 5
ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್​ನಲ್ಲಿ ಎರಡನೇ ರೌಂಡ್​ನಲ್ಲಿ ಶೋಭಾಗೆ ಅವಕಾಶ ಕೊಡೋದಾಗಿ ಅವರ ತಂಡದ ನಾಯಕಿ ಮೋಕ್ಷಿತಾ ಹೇಳಿದ್ದರು. ಆದರೆ ಆ ಬಳಿಕ ಆಟವೇ ರದ್ದಾಗಿ ಹೋಯಿತು.

ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್​ನಲ್ಲಿ ಎರಡನೇ ರೌಂಡ್​ನಲ್ಲಿ ಶೋಭಾಗೆ ಅವಕಾಶ ಕೊಡೋದಾಗಿ ಅವರ ತಂಡದ ನಾಯಕಿ ಮೋಕ್ಷಿತಾ ಹೇಳಿದ್ದರು. ಆದರೆ ಆ ಬಳಿಕ ಆಟವೇ ರದ್ದಾಗಿ ಹೋಯಿತು.

4 / 5
ಇದು ಶೋಭಾಗೆ ಬೇಸರ ಮೂಡಿಸಿದೆ. ಆಡೋಕೆ ಅವಕಾಶ ಸಿಗಲಿಲ್ಲವಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಇದು ಶೋಭಾಗೆ ಬೇಸರ ಮೂಡಿಸಿದೆ. ಆಡೋಕೆ ಅವಕಾಶ ಸಿಗಲಿಲ್ಲವಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ