AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shobha Shetty: ಕಣ್ಣೀರ ಧಾರೆ; ಕೆಲವೇ ದಿನಗಳಲ್ಲಿ ಸುಸ್ತಾಗಿ ಹೋದ ಶೋಭಾ ಶೆಟ್ಟಿ

ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 29, 2024 | 8:53 AM

Share
ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು.

ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು.

1 / 5
ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

2 / 5
ಮೊದಲ ಟಾಸ್ಕ್​ನಲ್ಲಿ ಇಂಜುರಿ ಹಾಗೂ ಸೋಲಿನ ಕಾರಣಕ್ಕೆ ಶೋಭಾ ಕಣ್ಣೀರು ಹಾಕಿದ್ದರು. ಈಗ ಅವರು ಮತ್ತೆ ಅತ್ತಿದ್ದಾರೆ. ಶೋಭಾ ಶೆಟ್ಟಿ ಅಳುವಿನ ಹಿಂದೆ ಸಾಕಷ್ಟು ನೋವಿದೆ. ಅವರ ಉಗ್ರ ಸ್ವರೂಪ ಎಲ್ಲಿ ಹೋಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಮೊದಲ ಟಾಸ್ಕ್​ನಲ್ಲಿ ಇಂಜುರಿ ಹಾಗೂ ಸೋಲಿನ ಕಾರಣಕ್ಕೆ ಶೋಭಾ ಕಣ್ಣೀರು ಹಾಕಿದ್ದರು. ಈಗ ಅವರು ಮತ್ತೆ ಅತ್ತಿದ್ದಾರೆ. ಶೋಭಾ ಶೆಟ್ಟಿ ಅಳುವಿನ ಹಿಂದೆ ಸಾಕಷ್ಟು ನೋವಿದೆ. ಅವರ ಉಗ್ರ ಸ್ವರೂಪ ಎಲ್ಲಿ ಹೋಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

3 / 5
ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್​ನಲ್ಲಿ ಎರಡನೇ ರೌಂಡ್​ನಲ್ಲಿ ಶೋಭಾಗೆ ಅವಕಾಶ ಕೊಡೋದಾಗಿ ಅವರ ತಂಡದ ನಾಯಕಿ ಮೋಕ್ಷಿತಾ ಹೇಳಿದ್ದರು. ಆದರೆ ಆ ಬಳಿಕ ಆಟವೇ ರದ್ದಾಗಿ ಹೋಯಿತು.

ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್​ನಲ್ಲಿ ಎರಡನೇ ರೌಂಡ್​ನಲ್ಲಿ ಶೋಭಾಗೆ ಅವಕಾಶ ಕೊಡೋದಾಗಿ ಅವರ ತಂಡದ ನಾಯಕಿ ಮೋಕ್ಷಿತಾ ಹೇಳಿದ್ದರು. ಆದರೆ ಆ ಬಳಿಕ ಆಟವೇ ರದ್ದಾಗಿ ಹೋಯಿತು.

4 / 5
ಇದು ಶೋಭಾಗೆ ಬೇಸರ ಮೂಡಿಸಿದೆ. ಆಡೋಕೆ ಅವಕಾಶ ಸಿಗಲಿಲ್ಲವಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಇದು ಶೋಭಾಗೆ ಬೇಸರ ಮೂಡಿಸಿದೆ. ಆಡೋಕೆ ಅವಕಾಶ ಸಿಗಲಿಲ್ಲವಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

5 / 5
Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್