AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shobha Shetty: ಕಣ್ಣೀರ ಧಾರೆ; ಕೆಲವೇ ದಿನಗಳಲ್ಲಿ ಸುಸ್ತಾಗಿ ಹೋದ ಶೋಭಾ ಶೆಟ್ಟಿ

ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 29, 2024 | 8:53 AM

Share
ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು.

ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್​ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್​ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು.

1 / 5
ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

ಶೋಭಾ ಶೆಟ್ಟಿ ಬಿಗ್ ಬಾಸ್​ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.

2 / 5
ಮೊದಲ ಟಾಸ್ಕ್​ನಲ್ಲಿ ಇಂಜುರಿ ಹಾಗೂ ಸೋಲಿನ ಕಾರಣಕ್ಕೆ ಶೋಭಾ ಕಣ್ಣೀರು ಹಾಕಿದ್ದರು. ಈಗ ಅವರು ಮತ್ತೆ ಅತ್ತಿದ್ದಾರೆ. ಶೋಭಾ ಶೆಟ್ಟಿ ಅಳುವಿನ ಹಿಂದೆ ಸಾಕಷ್ಟು ನೋವಿದೆ. ಅವರ ಉಗ್ರ ಸ್ವರೂಪ ಎಲ್ಲಿ ಹೋಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಮೊದಲ ಟಾಸ್ಕ್​ನಲ್ಲಿ ಇಂಜುರಿ ಹಾಗೂ ಸೋಲಿನ ಕಾರಣಕ್ಕೆ ಶೋಭಾ ಕಣ್ಣೀರು ಹಾಕಿದ್ದರು. ಈಗ ಅವರು ಮತ್ತೆ ಅತ್ತಿದ್ದಾರೆ. ಶೋಭಾ ಶೆಟ್ಟಿ ಅಳುವಿನ ಹಿಂದೆ ಸಾಕಷ್ಟು ನೋವಿದೆ. ಅವರ ಉಗ್ರ ಸ್ವರೂಪ ಎಲ್ಲಿ ಹೋಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

3 / 5
ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್​ನಲ್ಲಿ ಎರಡನೇ ರೌಂಡ್​ನಲ್ಲಿ ಶೋಭಾಗೆ ಅವಕಾಶ ಕೊಡೋದಾಗಿ ಅವರ ತಂಡದ ನಾಯಕಿ ಮೋಕ್ಷಿತಾ ಹೇಳಿದ್ದರು. ಆದರೆ ಆ ಬಳಿಕ ಆಟವೇ ರದ್ದಾಗಿ ಹೋಯಿತು.

ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್​ನಲ್ಲಿ ಎರಡನೇ ರೌಂಡ್​ನಲ್ಲಿ ಶೋಭಾಗೆ ಅವಕಾಶ ಕೊಡೋದಾಗಿ ಅವರ ತಂಡದ ನಾಯಕಿ ಮೋಕ್ಷಿತಾ ಹೇಳಿದ್ದರು. ಆದರೆ ಆ ಬಳಿಕ ಆಟವೇ ರದ್ದಾಗಿ ಹೋಯಿತು.

4 / 5
ಇದು ಶೋಭಾಗೆ ಬೇಸರ ಮೂಡಿಸಿದೆ. ಆಡೋಕೆ ಅವಕಾಶ ಸಿಗಲಿಲ್ಲವಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಇದು ಶೋಭಾಗೆ ಬೇಸರ ಮೂಡಿಸಿದೆ. ಆಡೋಕೆ ಅವಕಾಶ ಸಿಗಲಿಲ್ಲವಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ