AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನಿಜಕ್ಕೂ ಶಾಕಿಂಗ್​’; ‘ಆರ್​ಆರ್​ಆರ್’ ವಿಲನ್ ನಿಧನ ವಾರ್ತೆಗೆ ರಾಜಮೌಳಿ ಪ್ರತಿಕ್ರಿಯೆ

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

ರಾಜೇಶ್ ದುಗ್ಗುಮನೆ
|

Updated on: May 23, 2023 | 10:17 AM

Share
‘ಆರ್​ಆರ್​ಆರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್​ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್​ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

1 / 5
‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್​ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್​ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

2 / 5
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್​ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್​ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.

3 / 5
ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

4 / 5
ಇತ್ತೀಚೆಗೆ ರೇ ಸ್ಟೀವನ್​ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.

ಇತ್ತೀಚೆಗೆ ರೇ ಸ್ಟೀವನ್​ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ