AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನಿಜಕ್ಕೂ ಶಾಕಿಂಗ್​’; ‘ಆರ್​ಆರ್​ಆರ್’ ವಿಲನ್ ನಿಧನ ವಾರ್ತೆಗೆ ರಾಜಮೌಳಿ ಪ್ರತಿಕ್ರಿಯೆ

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

ರಾಜೇಶ್ ದುಗ್ಗುಮನೆ
|

Updated on: May 23, 2023 | 10:17 AM

Share
‘ಆರ್​ಆರ್​ಆರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್​ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್​ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

1 / 5
‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್​ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್​ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

2 / 5
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್​ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್​ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.

3 / 5
ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

4 / 5
ಇತ್ತೀಚೆಗೆ ರೇ ಸ್ಟೀವನ್​ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.

ಇತ್ತೀಚೆಗೆ ರೇ ಸ್ಟೀವನ್​ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.

5 / 5
Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?