‘ಇದು ನಿಜಕ್ಕೂ ಶಾಕಿಂಗ್​’; ‘ಆರ್​ಆರ್​ಆರ್’ ವಿಲನ್ ನಿಧನ ವಾರ್ತೆಗೆ ರಾಜಮೌಳಿ ಪ್ರತಿಕ್ರಿಯೆ

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

|

Updated on: May 23, 2023 | 10:17 AM

‘ಆರ್​ಆರ್​ಆರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್​ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್​ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

1 / 5
‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್​ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್​ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

2 / 5
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್​ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್​ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.

3 / 5
ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

4 / 5
ಇತ್ತೀಚೆಗೆ ರೇ ಸ್ಟೀವನ್​ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.

ಇತ್ತೀಚೆಗೆ ರೇ ಸ್ಟೀವನ್​ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ