AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನಿಜಕ್ಕೂ ಶಾಕಿಂಗ್​’; ‘ಆರ್​ಆರ್​ಆರ್’ ವಿಲನ್ ನಿಧನ ವಾರ್ತೆಗೆ ರಾಜಮೌಳಿ ಪ್ರತಿಕ್ರಿಯೆ

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

ರಾಜೇಶ್ ದುಗ್ಗುಮನೆ
|

Updated on: May 23, 2023 | 10:17 AM

Share
‘ಆರ್​ಆರ್​ಆರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್​ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ರೇ ಸ್ಟೀವನ್​ಸನ್ ಅವರು ನಿಧನ ಹೊಂದಿದ್ದಾರೆ. 58ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ರಾಜಮೌಳಿ ಸಂತಾಪ ಸೂಚಿಸಿದ್ದಾರೆ.

1 / 5
‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್​ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

‘ಶಾಕಿಂಗ್, ಈ ಸುದ್ದಿಯನ್ನು ನಂಬಲಾಗುತ್ತಿಲ್ಲ. ಸೆಟ್​ಗೆ ಅವರು ಸಾಕಷ್ಟು ಶಕ್ತಿ ತುಂಬಿದರು. ಅವರೊಂದಿಗೆ ಕೆಲಸ ಮಾಡಿದ್ದು ಖುಷಿ ನೀಡಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

2 / 5
ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್​ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಯಶಸ್ಸು ಕಾಣಲು ರೇ ಸ್ಟೀವನ್​ಸನ್ ಅವರ ಕೊಡುಗೆಯೂ ಇದೆ. ಖಡಕ್ ವಿಲನ್ ಆಗಿ ಅವರು ಎಲ್ಲರ ಗಮನ ಸೆಳೆದಿದ್ದರು.

3 / 5
ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

ರೇ ಸ್ಟೀವನ್​ಸನ್ ಹುಟ್ಟಿದ್ದು 1964 ಮೇ 25. 8ನೇ ವಯಸ್ಸಿಗೆ ಅವರು ಇಂಗ್ಲೆಂಡ್​ಗೆ ಶಿಫ್ಟ್ ಆದರು. ಸಣ್ಣ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ತೊಡಗಿಕೊಂಡರು.

4 / 5
ಇತ್ತೀಚೆಗೆ ರೇ ಸ್ಟೀವನ್​ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.

ಇತ್ತೀಚೆಗೆ ರೇ ಸ್ಟೀವನ್​ಸನ್ ಅವರು ಹೊಸ ಸಿನಿಮಾಗೆ ಸಹಿ ಮಾಡಿದ್ದರು. ಆದರೆ, ಈ ಸಿನಿಮಾದ ಕೆಲಸಗಳು ಆರಂಭ ಆಗುವ ಮೊದಲೇ ಅವರು ನಿಧನ ಹೊಂದಿದರು.

5 / 5
Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್