ಕರ್ನಾಟಕದಲ್ಲೊಂದು ಅಪರೂಪದ ಘಟನೆ: ಸಿಬ್ಬಂದಿಗೆ ಬಂದೂಕು ಹೊತ್ತು ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ
ಶಾಲೆಗೆ ತಡವಾಗಿ ಹೋಗಿದ್ದಕ್ಕೆ ಅಥವಾ ಹೋಂ ವರ್ಕ್ ಮಾಡಿಕೊಂಡು ಹೋಗದಿದ್ದಕ್ಕೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಬಿಸಿನಲ್ಲಿ ನಿಲ್ಲಿಸಿದ ಉದಾಹರಣೆಗಳಿವೆ. ಆದ್ರೆ, ಕೋಟೆನಾಡು ಚಿತ್ರದುರ್ಗದಲ್ಲಿ ಪಿಎಸ್ಐ, ತಮ್ಮ ಠಾಣೆಯ ಸಿಬ್ಬಂದಿಗೆ ಬಂದೂಕು ಹೊತ್ತು ಬಿಸಿನಲ್ಲಿ ನಿಲ್ಲುವ ಶಿಕ್ಷೆ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಪಿಎಸ್ಐ ನಡೆ ಬಗ್ಗೆ ಪರ ವಿರೋಧದ ಚರ್ಚೆಗಳು ಶುರುವಾಗಿವೆ.

1 / 6

2 / 6

3 / 6

4 / 6

5 / 6

6 / 6
Published On - 5:54 pm, Tue, 7 April 26
Follow Us



