AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ‘ಯುಐ’ ಚಿತ್ರಕ್ಕೆ ಶೂಟಿಂಗ್​ ಶುರು; ಸೆಟ್​ನಲ್ಲಿ ಡೈರೆಕ್ಟರ್​ ಕ್ಯಾಪ್​ ಧರಿಸಿ ನಿಂತ ಉಪೇಂದ್ರ

UI movie: ‘ಯುಐ’ ಚಿತ್ರದ ಶೂಟಿಂಗ್​ಗೆ ಚಾಲನೆ ನೀಡಲಾಗಿದೆ. ಉಪೇಂದ್ರ ಅವರ ನಿರ್ದೇಶನದಿಂದಾಗಿ ಅಭಿಮಾನಿಗಳು ಈ ಸಿನಿಮಾ ಬಗ್ಗೆ ಎಲ್ಲಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

TV9 Web
| Edited By: |

Updated on: Jun 28, 2022 | 1:51 PM

Share
ಉಪೇಂದ್ರ ನಿರ್ದೇಶನದ ಸಿನಿಮಾ ಎಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್​. ಉಪ್ಪಿ ‘ಯುಐ’ ಸಿನಿಮಾ ಅನೌನ್ಸ್​ ಮಾಡಿದಾಗಿನಿಂದ ಬೆಟ್ಟದಷ್ಟು ಕುತೂಹಲ ನಿರ್ಮಾಣ ಆಗಿದೆ. ಈಗ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ.

Shooting started for Real Star Upendra directorial UI movie

1 / 5
ಬಹಳ ವರ್ಷಗಳ ಬಳಿಕ ಉಪೇಂದ್ರ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿ ಕ್ಯಾಮೆರಾ ಹಿಂದೆ ನಿಂತಿದ್ದಾರೆ. ಭರ್ಜರಿಯಾಗಿ ‘ಯುಐ’ ಸಿನಿಮಾದ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. ಈ ಸು​ದ್ದಿ ಕೇಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ.

Shooting started for Real Star Upendra directorial UI movie

2 / 5
ಪ್ರತಿ ಬಾರಿಯೂ ಒಂದು ಡಿಫರೆಂಟ್​ ಕಾನ್ಸೆಪ್ಟ್​ನ ಸಿನಿಮಾದೊಂದಿಗೆ ಪ್ರೇಕ್ಷಕರ ಎದುರು ಬರುವುದು ಉಪೇಂದ್ರ ಅವರ ಜಾಯಮಾನ. ಈ ಬಾರಿ ಅವರು ‘ಯುಐ’ ಸಿನಿಮಾದಲ್ಲಿ ಯಾವ ವಿಷಯವನ್ನು ತೆರೆಗೆ ತರಲಿದ್ದಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

ಪ್ರತಿ ಬಾರಿಯೂ ಒಂದು ಡಿಫರೆಂಟ್​ ಕಾನ್ಸೆಪ್ಟ್​ನ ಸಿನಿಮಾದೊಂದಿಗೆ ಪ್ರೇಕ್ಷಕರ ಎದುರು ಬರುವುದು ಉಪೇಂದ್ರ ಅವರ ಜಾಯಮಾನ. ಈ ಬಾರಿ ಅವರು ‘ಯುಐ’ ಸಿನಿಮಾದಲ್ಲಿ ಯಾವ ವಿಷಯವನ್ನು ತೆರೆಗೆ ತರಲಿದ್ದಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

3 / 5
ಈಗಾಗಲೇ ಟೈಟಲ್​ ಮತ್ತು ಫಸ್ಟ್​ಲುಕ್​ ಪೋಸ್ಟರ್​ ಗಮನ ಸೆಳೆದಿದೆ. ಈ ಸಿನಿಮಾಗೆ ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಅವರು ಬಂಡವಾಳ ಹೂಡುತ್ತಿದ್ದಾರೆ. ಬಹಳ ಅದ್ದೂರಿಯಾಗಿ ‘ಯುಐ’ ಚಿತ್ರ ಮೂಡಿಬರಲಿದೆ.

ಈಗಾಗಲೇ ಟೈಟಲ್​ ಮತ್ತು ಫಸ್ಟ್​ಲುಕ್​ ಪೋಸ್ಟರ್​ ಗಮನ ಸೆಳೆದಿದೆ. ಈ ಸಿನಿಮಾಗೆ ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಅವರು ಬಂಡವಾಳ ಹೂಡುತ್ತಿದ್ದಾರೆ. ಬಹಳ ಅದ್ದೂರಿಯಾಗಿ ‘ಯುಐ’ ಚಿತ್ರ ಮೂಡಿಬರಲಿದೆ.

4 / 5
ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ಕಲಾ ನಿರ್ದೇಶಕ ಶಿವಕುಮಾರ್​ ಅವರು ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿರುವುದು ವಿಶೇಷ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ಕಲಾ ನಿರ್ದೇಶಕ ಶಿವಕುಮಾರ್​ ಅವರು ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿರುವುದು ವಿಶೇಷ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

5 / 5
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ