AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ‘ಯುಐ’ ಚಿತ್ರಕ್ಕೆ ಶೂಟಿಂಗ್​ ಶುರು; ಸೆಟ್​ನಲ್ಲಿ ಡೈರೆಕ್ಟರ್​ ಕ್ಯಾಪ್​ ಧರಿಸಿ ನಿಂತ ಉಪೇಂದ್ರ

UI movie: ‘ಯುಐ’ ಚಿತ್ರದ ಶೂಟಿಂಗ್​ಗೆ ಚಾಲನೆ ನೀಡಲಾಗಿದೆ. ಉಪೇಂದ್ರ ಅವರ ನಿರ್ದೇಶನದಿಂದಾಗಿ ಅಭಿಮಾನಿಗಳು ಈ ಸಿನಿಮಾ ಬಗ್ಗೆ ಎಲ್ಲಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Jun 28, 2022 | 1:51 PM

Share
ಉಪೇಂದ್ರ ನಿರ್ದೇಶನದ ಸಿನಿಮಾ ಎಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್​. ಉಪ್ಪಿ ‘ಯುಐ’ ಸಿನಿಮಾ ಅನೌನ್ಸ್​ ಮಾಡಿದಾಗಿನಿಂದ ಬೆಟ್ಟದಷ್ಟು ಕುತೂಹಲ ನಿರ್ಮಾಣ ಆಗಿದೆ. ಈಗ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ.

Shooting started for Real Star Upendra directorial UI movie

1 / 5
ಬಹಳ ವರ್ಷಗಳ ಬಳಿಕ ಉಪೇಂದ್ರ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿ ಕ್ಯಾಮೆರಾ ಹಿಂದೆ ನಿಂತಿದ್ದಾರೆ. ಭರ್ಜರಿಯಾಗಿ ‘ಯುಐ’ ಸಿನಿಮಾದ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. ಈ ಸು​ದ್ದಿ ಕೇಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ.

Shooting started for Real Star Upendra directorial UI movie

2 / 5
ಪ್ರತಿ ಬಾರಿಯೂ ಒಂದು ಡಿಫರೆಂಟ್​ ಕಾನ್ಸೆಪ್ಟ್​ನ ಸಿನಿಮಾದೊಂದಿಗೆ ಪ್ರೇಕ್ಷಕರ ಎದುರು ಬರುವುದು ಉಪೇಂದ್ರ ಅವರ ಜಾಯಮಾನ. ಈ ಬಾರಿ ಅವರು ‘ಯುಐ’ ಸಿನಿಮಾದಲ್ಲಿ ಯಾವ ವಿಷಯವನ್ನು ತೆರೆಗೆ ತರಲಿದ್ದಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

ಪ್ರತಿ ಬಾರಿಯೂ ಒಂದು ಡಿಫರೆಂಟ್​ ಕಾನ್ಸೆಪ್ಟ್​ನ ಸಿನಿಮಾದೊಂದಿಗೆ ಪ್ರೇಕ್ಷಕರ ಎದುರು ಬರುವುದು ಉಪೇಂದ್ರ ಅವರ ಜಾಯಮಾನ. ಈ ಬಾರಿ ಅವರು ‘ಯುಐ’ ಸಿನಿಮಾದಲ್ಲಿ ಯಾವ ವಿಷಯವನ್ನು ತೆರೆಗೆ ತರಲಿದ್ದಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

3 / 5
ಈಗಾಗಲೇ ಟೈಟಲ್​ ಮತ್ತು ಫಸ್ಟ್​ಲುಕ್​ ಪೋಸ್ಟರ್​ ಗಮನ ಸೆಳೆದಿದೆ. ಈ ಸಿನಿಮಾಗೆ ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಅವರು ಬಂಡವಾಳ ಹೂಡುತ್ತಿದ್ದಾರೆ. ಬಹಳ ಅದ್ದೂರಿಯಾಗಿ ‘ಯುಐ’ ಚಿತ್ರ ಮೂಡಿಬರಲಿದೆ.

ಈಗಾಗಲೇ ಟೈಟಲ್​ ಮತ್ತು ಫಸ್ಟ್​ಲುಕ್​ ಪೋಸ್ಟರ್​ ಗಮನ ಸೆಳೆದಿದೆ. ಈ ಸಿನಿಮಾಗೆ ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಅವರು ಬಂಡವಾಳ ಹೂಡುತ್ತಿದ್ದಾರೆ. ಬಹಳ ಅದ್ದೂರಿಯಾಗಿ ‘ಯುಐ’ ಚಿತ್ರ ಮೂಡಿಬರಲಿದೆ.

4 / 5
ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ಕಲಾ ನಿರ್ದೇಶಕ ಶಿವಕುಮಾರ್​ ಅವರು ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿರುವುದು ವಿಶೇಷ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ಕಲಾ ನಿರ್ದೇಶಕ ಶಿವಕುಮಾರ್​ ಅವರು ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿರುವುದು ವಿಶೇಷ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ