AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upendra: ‘ಯುಐ’ ಚಿತ್ರಕ್ಕೆ ಶೂಟಿಂಗ್​ ಶುರು; ಸೆಟ್​ನಲ್ಲಿ ಡೈರೆಕ್ಟರ್​ ಕ್ಯಾಪ್​ ಧರಿಸಿ ನಿಂತ ಉಪೇಂದ್ರ

UI movie: ‘ಯುಐ’ ಚಿತ್ರದ ಶೂಟಿಂಗ್​ಗೆ ಚಾಲನೆ ನೀಡಲಾಗಿದೆ. ಉಪೇಂದ್ರ ಅವರ ನಿರ್ದೇಶನದಿಂದಾಗಿ ಅಭಿಮಾನಿಗಳು ಈ ಸಿನಿಮಾ ಬಗ್ಗೆ ಎಲ್ಲಿಲ್ಲದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

TV9 Web
| Edited By: |

Updated on: Jun 28, 2022 | 1:51 PM

Share
ಉಪೇಂದ್ರ ನಿರ್ದೇಶನದ ಸಿನಿಮಾ ಎಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್​. ಉಪ್ಪಿ ‘ಯುಐ’ ಸಿನಿಮಾ ಅನೌನ್ಸ್​ ಮಾಡಿದಾಗಿನಿಂದ ಬೆಟ್ಟದಷ್ಟು ಕುತೂಹಲ ನಿರ್ಮಾಣ ಆಗಿದೆ. ಈಗ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಿದೆ.

Shooting started for Real Star Upendra directorial UI movie

1 / 5
ಬಹಳ ವರ್ಷಗಳ ಬಳಿಕ ಉಪೇಂದ್ರ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿ ಕ್ಯಾಮೆರಾ ಹಿಂದೆ ನಿಂತಿದ್ದಾರೆ. ಭರ್ಜರಿಯಾಗಿ ‘ಯುಐ’ ಸಿನಿಮಾದ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿದೆ. ಈ ಸು​ದ್ದಿ ಕೇಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ.

Shooting started for Real Star Upendra directorial UI movie

2 / 5
ಪ್ರತಿ ಬಾರಿಯೂ ಒಂದು ಡಿಫರೆಂಟ್​ ಕಾನ್ಸೆಪ್ಟ್​ನ ಸಿನಿಮಾದೊಂದಿಗೆ ಪ್ರೇಕ್ಷಕರ ಎದುರು ಬರುವುದು ಉಪೇಂದ್ರ ಅವರ ಜಾಯಮಾನ. ಈ ಬಾರಿ ಅವರು ‘ಯುಐ’ ಸಿನಿಮಾದಲ್ಲಿ ಯಾವ ವಿಷಯವನ್ನು ತೆರೆಗೆ ತರಲಿದ್ದಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

ಪ್ರತಿ ಬಾರಿಯೂ ಒಂದು ಡಿಫರೆಂಟ್​ ಕಾನ್ಸೆಪ್ಟ್​ನ ಸಿನಿಮಾದೊಂದಿಗೆ ಪ್ರೇಕ್ಷಕರ ಎದುರು ಬರುವುದು ಉಪೇಂದ್ರ ಅವರ ಜಾಯಮಾನ. ಈ ಬಾರಿ ಅವರು ‘ಯುಐ’ ಸಿನಿಮಾದಲ್ಲಿ ಯಾವ ವಿಷಯವನ್ನು ತೆರೆಗೆ ತರಲಿದ್ದಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

3 / 5
ಈಗಾಗಲೇ ಟೈಟಲ್​ ಮತ್ತು ಫಸ್ಟ್​ಲುಕ್​ ಪೋಸ್ಟರ್​ ಗಮನ ಸೆಳೆದಿದೆ. ಈ ಸಿನಿಮಾಗೆ ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಅವರು ಬಂಡವಾಳ ಹೂಡುತ್ತಿದ್ದಾರೆ. ಬಹಳ ಅದ್ದೂರಿಯಾಗಿ ‘ಯುಐ’ ಚಿತ್ರ ಮೂಡಿಬರಲಿದೆ.

ಈಗಾಗಲೇ ಟೈಟಲ್​ ಮತ್ತು ಫಸ್ಟ್​ಲುಕ್​ ಪೋಸ್ಟರ್​ ಗಮನ ಸೆಳೆದಿದೆ. ಈ ಸಿನಿಮಾಗೆ ಕೆ.ಪಿ. ಶ್ರೀಕಾಂತ್​ ಮತ್ತು ಜಿ. ಮನೋಹರನ್​ ಅವರು ಬಂಡವಾಳ ಹೂಡುತ್ತಿದ್ದಾರೆ. ಬಹಳ ಅದ್ದೂರಿಯಾಗಿ ‘ಯುಐ’ ಚಿತ್ರ ಮೂಡಿಬರಲಿದೆ.

4 / 5
ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ಕಲಾ ನಿರ್ದೇಶಕ ಶಿವಕುಮಾರ್​ ಅವರು ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿರುವುದು ವಿಶೇಷ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಗಳಲ್ಲೂ ‘ಯುಐ’ ಸಿನಿಮಾ ಬಿಡುಗಡೆ ಆಗಲಿದೆ. ಖ್ಯಾತ ಕಲಾ ನಿರ್ದೇಶಕ ಶಿವಕುಮಾರ್​ ಅವರು ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿರುವುದು ವಿಶೇಷ. ಸಿನಿಮಾ ಬಗ್ಗೆ ಹೆಚ್ಚಿನ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ