AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Kapoor Birthday: ದಕ್ಷಿಣ ಭಾರತದವರಿಗೆ ಶ್ರದ್ಧಾ ಕಪೂರ್ ಮೇಲಿದ ಅಪಾರ ಸಿಟ್ಟು; ಬರ್ತ್​ಡೇ ದಿನ ನೆನಪಿಗೆ ಬಂತು ಹಳೆಯ ವಿಚಾರ

ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

ರಾಜೇಶ್ ದುಗ್ಗುಮನೆ
|

Updated on: Mar 03, 2023 | 8:36 AM

Share
ಶ್ರದ್ಧಾ ಕಪೂರ್ ಅವರು ಇಂದು (ಮಾರ್ಚ್​ 3) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರಿಗೆ ಈಗ 36 ವರ್ಷ ವಯಸ್ಸು. ಚಿತ್ರರಂಗದಲ್ಲಿ ಶ್ರದ್ಧಾಗೆ ಸಾಕಷ್ಟು ಬೇಡಿಕೆ ಇದೆ.

ಶ್ರದ್ಧಾ ಕಪೂರ್ ಅವರು ಇಂದು (ಮಾರ್ಚ್​ 3) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರಿಗೆ ಈಗ 36 ವರ್ಷ ವಯಸ್ಸು. ಚಿತ್ರರಂಗದಲ್ಲಿ ಶ್ರದ್ಧಾಗೆ ಸಾಕಷ್ಟು ಬೇಡಿಕೆ ಇದೆ.

1 / 5
ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

2 / 5
2019ರಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಕಪೂರ್ ನಟನೆಯ ‘ಸಾಹೋ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಫ್ಲಾಪ್ ಆಯಿತು. ದಕ್ಷಿಣದಲ್ಲಿ ಶ್ರದ್ಧಾ ನಟಿಸಿದ ಮೊದಲ ಸಿನಿಮಾ ಇದು.

2019ರಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಕಪೂರ್ ನಟನೆಯ ‘ಸಾಹೋ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಫ್ಲಾಪ್ ಆಯಿತು. ದಕ್ಷಿಣದಲ್ಲಿ ಶ್ರದ್ಧಾ ನಟಿಸಿದ ಮೊದಲ ಸಿನಿಮಾ ಇದು.

3 / 5
ಈ ಚಿತ್ರ ಸೋಲುತ್ತಿದ್ದಂತೆ ಶ್ರದ್ಧಾ ಪ್ಲೇಟ್ ಬದಲಿಸಿದ್ದರು. ಈ ಚಿತ್ರದ ಬಗ್ಗೆ ಮಾತನಾಡುವುದನ್ನೇ ನಿಲ್ಲಿಸಿದರು. ಇದೇ ಸಂದರ್ಭದಲ್ಲಿ ರಿಲೀಸ್ ಆದ ‘ಚಿಚೋರೆ’ ಬಗ್ಗೆ ಅವರು ಪ್ರಚಾರ ಮಾಡೋಕೆ ಶುರು ಮಾಡಿದ್ದರು. ‘ಸಾಹೋ’ ಬಗ್ಗೆ ಕೇಳಿದ ಪ್ರಶ್ನೆಗೆ ಮೌನವೇ ಉತ್ತರ ಆಗಿತ್ತು.

ಈ ಚಿತ್ರ ಸೋಲುತ್ತಿದ್ದಂತೆ ಶ್ರದ್ಧಾ ಪ್ಲೇಟ್ ಬದಲಿಸಿದ್ದರು. ಈ ಚಿತ್ರದ ಬಗ್ಗೆ ಮಾತನಾಡುವುದನ್ನೇ ನಿಲ್ಲಿಸಿದರು. ಇದೇ ಸಂದರ್ಭದಲ್ಲಿ ರಿಲೀಸ್ ಆದ ‘ಚಿಚೋರೆ’ ಬಗ್ಗೆ ಅವರು ಪ್ರಚಾರ ಮಾಡೋಕೆ ಶುರು ಮಾಡಿದ್ದರು. ‘ಸಾಹೋ’ ಬಗ್ಗೆ ಕೇಳಿದ ಪ್ರಶ್ನೆಗೆ ಮೌನವೇ ಉತ್ತರ ಆಗಿತ್ತು.

4 / 5
ಶ್ರದ್ಧಾ ಬರ್ತ್​ಡೇ ದಿನ ಪ್ರಭಾಸ್ ಅಭಿಮಾನಿಗಳು ಹಳೆಯ ಘಟನೆ ನೆನಪಿಸಿಕೊಳ್ಳುತ್ತಿದ್ದಾರೆ. ‘ಸಾಹೋ’ ಬಳಿಕ ಅವರು ದಕ್ಷಿಣಕ್ಕೆ ಕಾಲಿಡುವ ಪ್ರಯತ್ನ ಮಾಡಿಲ್ಲ.

ಶ್ರದ್ಧಾ ಬರ್ತ್​ಡೇ ದಿನ ಪ್ರಭಾಸ್ ಅಭಿಮಾನಿಗಳು ಹಳೆಯ ಘಟನೆ ನೆನಪಿಸಿಕೊಳ್ಳುತ್ತಿದ್ದಾರೆ. ‘ಸಾಹೋ’ ಬಳಿಕ ಅವರು ದಕ್ಷಿಣಕ್ಕೆ ಕಾಲಿಡುವ ಪ್ರಯತ್ನ ಮಾಡಿಲ್ಲ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ