AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Kapoor Birthday: ದಕ್ಷಿಣ ಭಾರತದವರಿಗೆ ಶ್ರದ್ಧಾ ಕಪೂರ್ ಮೇಲಿದ ಅಪಾರ ಸಿಟ್ಟು; ಬರ್ತ್​ಡೇ ದಿನ ನೆನಪಿಗೆ ಬಂತು ಹಳೆಯ ವಿಚಾರ

ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

ರಾಜೇಶ್ ದುಗ್ಗುಮನೆ
|

Updated on: Mar 03, 2023 | 8:36 AM

Share
ಶ್ರದ್ಧಾ ಕಪೂರ್ ಅವರು ಇಂದು (ಮಾರ್ಚ್​ 3) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರಿಗೆ ಈಗ 36 ವರ್ಷ ವಯಸ್ಸು. ಚಿತ್ರರಂಗದಲ್ಲಿ ಶ್ರದ್ಧಾಗೆ ಸಾಕಷ್ಟು ಬೇಡಿಕೆ ಇದೆ.

ಶ್ರದ್ಧಾ ಕಪೂರ್ ಅವರು ಇಂದು (ಮಾರ್ಚ್​ 3) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರಿಗೆ ಈಗ 36 ವರ್ಷ ವಯಸ್ಸು. ಚಿತ್ರರಂಗದಲ್ಲಿ ಶ್ರದ್ಧಾಗೆ ಸಾಕಷ್ಟು ಬೇಡಿಕೆ ಇದೆ.

1 / 5
ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

2 / 5
2019ರಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಕಪೂರ್ ನಟನೆಯ ‘ಸಾಹೋ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಫ್ಲಾಪ್ ಆಯಿತು. ದಕ್ಷಿಣದಲ್ಲಿ ಶ್ರದ್ಧಾ ನಟಿಸಿದ ಮೊದಲ ಸಿನಿಮಾ ಇದು.

2019ರಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಕಪೂರ್ ನಟನೆಯ ‘ಸಾಹೋ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಫ್ಲಾಪ್ ಆಯಿತು. ದಕ್ಷಿಣದಲ್ಲಿ ಶ್ರದ್ಧಾ ನಟಿಸಿದ ಮೊದಲ ಸಿನಿಮಾ ಇದು.

3 / 5
ಈ ಚಿತ್ರ ಸೋಲುತ್ತಿದ್ದಂತೆ ಶ್ರದ್ಧಾ ಪ್ಲೇಟ್ ಬದಲಿಸಿದ್ದರು. ಈ ಚಿತ್ರದ ಬಗ್ಗೆ ಮಾತನಾಡುವುದನ್ನೇ ನಿಲ್ಲಿಸಿದರು. ಇದೇ ಸಂದರ್ಭದಲ್ಲಿ ರಿಲೀಸ್ ಆದ ‘ಚಿಚೋರೆ’ ಬಗ್ಗೆ ಅವರು ಪ್ರಚಾರ ಮಾಡೋಕೆ ಶುರು ಮಾಡಿದ್ದರು. ‘ಸಾಹೋ’ ಬಗ್ಗೆ ಕೇಳಿದ ಪ್ರಶ್ನೆಗೆ ಮೌನವೇ ಉತ್ತರ ಆಗಿತ್ತು.

ಈ ಚಿತ್ರ ಸೋಲುತ್ತಿದ್ದಂತೆ ಶ್ರದ್ಧಾ ಪ್ಲೇಟ್ ಬದಲಿಸಿದ್ದರು. ಈ ಚಿತ್ರದ ಬಗ್ಗೆ ಮಾತನಾಡುವುದನ್ನೇ ನಿಲ್ಲಿಸಿದರು. ಇದೇ ಸಂದರ್ಭದಲ್ಲಿ ರಿಲೀಸ್ ಆದ ‘ಚಿಚೋರೆ’ ಬಗ್ಗೆ ಅವರು ಪ್ರಚಾರ ಮಾಡೋಕೆ ಶುರು ಮಾಡಿದ್ದರು. ‘ಸಾಹೋ’ ಬಗ್ಗೆ ಕೇಳಿದ ಪ್ರಶ್ನೆಗೆ ಮೌನವೇ ಉತ್ತರ ಆಗಿತ್ತು.

4 / 5
ಶ್ರದ್ಧಾ ಬರ್ತ್​ಡೇ ದಿನ ಪ್ರಭಾಸ್ ಅಭಿಮಾನಿಗಳು ಹಳೆಯ ಘಟನೆ ನೆನಪಿಸಿಕೊಳ್ಳುತ್ತಿದ್ದಾರೆ. ‘ಸಾಹೋ’ ಬಳಿಕ ಅವರು ದಕ್ಷಿಣಕ್ಕೆ ಕಾಲಿಡುವ ಪ್ರಯತ್ನ ಮಾಡಿಲ್ಲ.

ಶ್ರದ್ಧಾ ಬರ್ತ್​ಡೇ ದಿನ ಪ್ರಭಾಸ್ ಅಭಿಮಾನಿಗಳು ಹಳೆಯ ಘಟನೆ ನೆನಪಿಸಿಕೊಳ್ಳುತ್ತಿದ್ದಾರೆ. ‘ಸಾಹೋ’ ಬಳಿಕ ಅವರು ದಕ್ಷಿಣಕ್ಕೆ ಕಾಲಿಡುವ ಪ್ರಯತ್ನ ಮಾಡಿಲ್ಲ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು