AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Kapoor Birthday: ದಕ್ಷಿಣ ಭಾರತದವರಿಗೆ ಶ್ರದ್ಧಾ ಕಪೂರ್ ಮೇಲಿದ ಅಪಾರ ಸಿಟ್ಟು; ಬರ್ತ್​ಡೇ ದಿನ ನೆನಪಿಗೆ ಬಂತು ಹಳೆಯ ವಿಚಾರ

ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

ರಾಜೇಶ್ ದುಗ್ಗುಮನೆ
|

Updated on: Mar 03, 2023 | 8:36 AM

ಶ್ರದ್ಧಾ ಕಪೂರ್ ಅವರು ಇಂದು (ಮಾರ್ಚ್​ 3) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರಿಗೆ ಈಗ 36 ವರ್ಷ ವಯಸ್ಸು. ಚಿತ್ರರಂಗದಲ್ಲಿ ಶ್ರದ್ಧಾಗೆ ಸಾಕಷ್ಟು ಬೇಡಿಕೆ ಇದೆ.

ಶ್ರದ್ಧಾ ಕಪೂರ್ ಅವರು ಇಂದು (ಮಾರ್ಚ್​ 3) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರಿಗೆ ಈಗ 36 ವರ್ಷ ವಯಸ್ಸು. ಚಿತ್ರರಂಗದಲ್ಲಿ ಶ್ರದ್ಧಾಗೆ ಸಾಕಷ್ಟು ಬೇಡಿಕೆ ಇದೆ.

1 / 5
ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

2 / 5
2019ರಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಕಪೂರ್ ನಟನೆಯ ‘ಸಾಹೋ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಫ್ಲಾಪ್ ಆಯಿತು. ದಕ್ಷಿಣದಲ್ಲಿ ಶ್ರದ್ಧಾ ನಟಿಸಿದ ಮೊದಲ ಸಿನಿಮಾ ಇದು.

2019ರಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಕಪೂರ್ ನಟನೆಯ ‘ಸಾಹೋ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಫ್ಲಾಪ್ ಆಯಿತು. ದಕ್ಷಿಣದಲ್ಲಿ ಶ್ರದ್ಧಾ ನಟಿಸಿದ ಮೊದಲ ಸಿನಿಮಾ ಇದು.

3 / 5
ಈ ಚಿತ್ರ ಸೋಲುತ್ತಿದ್ದಂತೆ ಶ್ರದ್ಧಾ ಪ್ಲೇಟ್ ಬದಲಿಸಿದ್ದರು. ಈ ಚಿತ್ರದ ಬಗ್ಗೆ ಮಾತನಾಡುವುದನ್ನೇ ನಿಲ್ಲಿಸಿದರು. ಇದೇ ಸಂದರ್ಭದಲ್ಲಿ ರಿಲೀಸ್ ಆದ ‘ಚಿಚೋರೆ’ ಬಗ್ಗೆ ಅವರು ಪ್ರಚಾರ ಮಾಡೋಕೆ ಶುರು ಮಾಡಿದ್ದರು. ‘ಸಾಹೋ’ ಬಗ್ಗೆ ಕೇಳಿದ ಪ್ರಶ್ನೆಗೆ ಮೌನವೇ ಉತ್ತರ ಆಗಿತ್ತು.

ಈ ಚಿತ್ರ ಸೋಲುತ್ತಿದ್ದಂತೆ ಶ್ರದ್ಧಾ ಪ್ಲೇಟ್ ಬದಲಿಸಿದ್ದರು. ಈ ಚಿತ್ರದ ಬಗ್ಗೆ ಮಾತನಾಡುವುದನ್ನೇ ನಿಲ್ಲಿಸಿದರು. ಇದೇ ಸಂದರ್ಭದಲ್ಲಿ ರಿಲೀಸ್ ಆದ ‘ಚಿಚೋರೆ’ ಬಗ್ಗೆ ಅವರು ಪ್ರಚಾರ ಮಾಡೋಕೆ ಶುರು ಮಾಡಿದ್ದರು. ‘ಸಾಹೋ’ ಬಗ್ಗೆ ಕೇಳಿದ ಪ್ರಶ್ನೆಗೆ ಮೌನವೇ ಉತ್ತರ ಆಗಿತ್ತು.

4 / 5
ಶ್ರದ್ಧಾ ಬರ್ತ್​ಡೇ ದಿನ ಪ್ರಭಾಸ್ ಅಭಿಮಾನಿಗಳು ಹಳೆಯ ಘಟನೆ ನೆನಪಿಸಿಕೊಳ್ಳುತ್ತಿದ್ದಾರೆ. ‘ಸಾಹೋ’ ಬಳಿಕ ಅವರು ದಕ್ಷಿಣಕ್ಕೆ ಕಾಲಿಡುವ ಪ್ರಯತ್ನ ಮಾಡಿಲ್ಲ.

ಶ್ರದ್ಧಾ ಬರ್ತ್​ಡೇ ದಿನ ಪ್ರಭಾಸ್ ಅಭಿಮಾನಿಗಳು ಹಳೆಯ ಘಟನೆ ನೆನಪಿಸಿಕೊಳ್ಳುತ್ತಿದ್ದಾರೆ. ‘ಸಾಹೋ’ ಬಳಿಕ ಅವರು ದಕ್ಷಿಣಕ್ಕೆ ಕಾಲಿಡುವ ಪ್ರಯತ್ನ ಮಾಡಿಲ್ಲ.

5 / 5
Follow us
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ