AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Kapoor Birthday: ದಕ್ಷಿಣ ಭಾರತದವರಿಗೆ ಶ್ರದ್ಧಾ ಕಪೂರ್ ಮೇಲಿದ ಅಪಾರ ಸಿಟ್ಟು; ಬರ್ತ್​ಡೇ ದಿನ ನೆನಪಿಗೆ ಬಂತು ಹಳೆಯ ವಿಚಾರ

ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

ರಾಜೇಶ್ ದುಗ್ಗುಮನೆ
|

Updated on: Mar 03, 2023 | 8:36 AM

Share
ಶ್ರದ್ಧಾ ಕಪೂರ್ ಅವರು ಇಂದು (ಮಾರ್ಚ್​ 3) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರಿಗೆ ಈಗ 36 ವರ್ಷ ವಯಸ್ಸು. ಚಿತ್ರರಂಗದಲ್ಲಿ ಶ್ರದ್ಧಾಗೆ ಸಾಕಷ್ಟು ಬೇಡಿಕೆ ಇದೆ.

ಶ್ರದ್ಧಾ ಕಪೂರ್ ಅವರು ಇಂದು (ಮಾರ್ಚ್​ 3) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರಿಗೆ ಈಗ 36 ವರ್ಷ ವಯಸ್ಸು. ಚಿತ್ರರಂಗದಲ್ಲಿ ಶ್ರದ್ಧಾಗೆ ಸಾಕಷ್ಟು ಬೇಡಿಕೆ ಇದೆ.

1 / 5
ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

ಶ್ರದ್ಧಾ ಕಪೂರ್​ ಮೇಲೆ ದಕ್ಷಿಣ ಭಾರತದವರಿಗೆ ಅಪಾರ ಸಿಟ್ಟಿದೆ. ಅದರಲ್ಲೂ ಪ್ರಭಾಸ್ ಫ್ಯಾನ್ಸ್ ಅವರನ್ನು ಹೆಚ್ಚು ಹೇಟ್ ಮಾಡುತ್ತಾರೆ. ಇದಕ್ಕೆ ಕಾರಣವೂ ಇದೆ.

2 / 5
2019ರಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಕಪೂರ್ ನಟನೆಯ ‘ಸಾಹೋ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಫ್ಲಾಪ್ ಆಯಿತು. ದಕ್ಷಿಣದಲ್ಲಿ ಶ್ರದ್ಧಾ ನಟಿಸಿದ ಮೊದಲ ಸಿನಿಮಾ ಇದು.

2019ರಲ್ಲಿ ಪ್ರಭಾಸ್ ಹಾಗೂ ಶ್ರದ್ಧಾ ಕಪೂರ್ ನಟನೆಯ ‘ಸಾಹೋ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಫ್ಲಾಪ್ ಆಯಿತು. ದಕ್ಷಿಣದಲ್ಲಿ ಶ್ರದ್ಧಾ ನಟಿಸಿದ ಮೊದಲ ಸಿನಿಮಾ ಇದು.

3 / 5
ಈ ಚಿತ್ರ ಸೋಲುತ್ತಿದ್ದಂತೆ ಶ್ರದ್ಧಾ ಪ್ಲೇಟ್ ಬದಲಿಸಿದ್ದರು. ಈ ಚಿತ್ರದ ಬಗ್ಗೆ ಮಾತನಾಡುವುದನ್ನೇ ನಿಲ್ಲಿಸಿದರು. ಇದೇ ಸಂದರ್ಭದಲ್ಲಿ ರಿಲೀಸ್ ಆದ ‘ಚಿಚೋರೆ’ ಬಗ್ಗೆ ಅವರು ಪ್ರಚಾರ ಮಾಡೋಕೆ ಶುರು ಮಾಡಿದ್ದರು. ‘ಸಾಹೋ’ ಬಗ್ಗೆ ಕೇಳಿದ ಪ್ರಶ್ನೆಗೆ ಮೌನವೇ ಉತ್ತರ ಆಗಿತ್ತು.

ಈ ಚಿತ್ರ ಸೋಲುತ್ತಿದ್ದಂತೆ ಶ್ರದ್ಧಾ ಪ್ಲೇಟ್ ಬದಲಿಸಿದ್ದರು. ಈ ಚಿತ್ರದ ಬಗ್ಗೆ ಮಾತನಾಡುವುದನ್ನೇ ನಿಲ್ಲಿಸಿದರು. ಇದೇ ಸಂದರ್ಭದಲ್ಲಿ ರಿಲೀಸ್ ಆದ ‘ಚಿಚೋರೆ’ ಬಗ್ಗೆ ಅವರು ಪ್ರಚಾರ ಮಾಡೋಕೆ ಶುರು ಮಾಡಿದ್ದರು. ‘ಸಾಹೋ’ ಬಗ್ಗೆ ಕೇಳಿದ ಪ್ರಶ್ನೆಗೆ ಮೌನವೇ ಉತ್ತರ ಆಗಿತ್ತು.

4 / 5
ಶ್ರದ್ಧಾ ಬರ್ತ್​ಡೇ ದಿನ ಪ್ರಭಾಸ್ ಅಭಿಮಾನಿಗಳು ಹಳೆಯ ಘಟನೆ ನೆನಪಿಸಿಕೊಳ್ಳುತ್ತಿದ್ದಾರೆ. ‘ಸಾಹೋ’ ಬಳಿಕ ಅವರು ದಕ್ಷಿಣಕ್ಕೆ ಕಾಲಿಡುವ ಪ್ರಯತ್ನ ಮಾಡಿಲ್ಲ.

ಶ್ರದ್ಧಾ ಬರ್ತ್​ಡೇ ದಿನ ಪ್ರಭಾಸ್ ಅಭಿಮಾನಿಗಳು ಹಳೆಯ ಘಟನೆ ನೆನಪಿಸಿಕೊಳ್ಳುತ್ತಿದ್ದಾರೆ. ‘ಸಾಹೋ’ ಬಳಿಕ ಅವರು ದಕ್ಷಿಣಕ್ಕೆ ಕಾಲಿಡುವ ಪ್ರಯತ್ನ ಮಾಡಿಲ್ಲ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ