AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi: ಹಬ್ಬ ಮಾಡಿ, ಮೋದಕ ಸವಿದು ಸಂಭ್ರಮಿಸಿದ ಶ್ರದ್ಧಾ ಕಪೂರ್​; ಫೋಟೋ ವೈರಲ್​

Shraddha Kapoor | Ganesh Chaturthi 2022: ಪ್ರತಿ ವರ್ಷವೂ ಶ್ರದ್ಧಾ ಕಪೂರ್​ ಅವರು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸುತ್ತಾರೆ. ಈ ವರ್ಷದ ಫೋಟೋಗಳು ಗಮನ ಸೆಳೆಯುತ್ತಿವೆ.​

TV9 Web
| Edited By: |

Updated on: Sep 01, 2022 | 1:49 PM

Share
ದೇಶಾದ್ಯಂತ ಗಣೇಶ ಚತುರ್ಥಿ ಆಚರಿಸಲಾಗಿದೆ. ಎಲ್ಲರ ಮನೆಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ಬಾಲಿವುಡ್​ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ.

Shraddha Kapoor celebrates Ganesh Chaturthi 2022 and poses with modaks

1 / 5
ನಟಿ ಶ್ರದ್ಧಾ ಕಪೂರ್​ ಅವರು ಖುಷಿಖುಷಿಯಿಂದ ಹಬ್ಬ ಮಾಡಿದ್ದಾರೆ. ಗಣೇಶ ಚತುರ್ಥಿ ಆಚರಿಸಿದ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಎಲ್ಲರಿಗೂ ವಿಶ್​ ಮಾಡಿದ್ದಾರೆ.

Shraddha Kapoor celebrates Ganesh Chaturthi 2022 and poses with modaks

2 / 5
ವಿಶೇಷ ಏನೆಂದರೆ, ಶ್ರದ್ಧಾ ಕಪೂರ್​ ಅವರ ಮನೆಯಲ್ಲಿ 10 ದಿನಗಳ ಕಾಲ ಗಣೇಶನ ಹಬ್ಬ ಮಾಡಲಾಗುತ್ತದೆ. ‘ವರ್ಷದ ಈ 10 ದಿನಗಳು ನನ್ನ ಫೇವರಿಟ್​’ ಎಂದು ಅವರು ಹೇಳಿದ್ದಾರೆ.

ವಿಶೇಷ ಏನೆಂದರೆ, ಶ್ರದ್ಧಾ ಕಪೂರ್​ ಅವರ ಮನೆಯಲ್ಲಿ 10 ದಿನಗಳ ಕಾಲ ಗಣೇಶನ ಹಬ್ಬ ಮಾಡಲಾಗುತ್ತದೆ. ‘ವರ್ಷದ ಈ 10 ದಿನಗಳು ನನ್ನ ಫೇವರಿಟ್​’ ಎಂದು ಅವರು ಹೇಳಿದ್ದಾರೆ.

3 / 5
ಗಣೇಶ ಚತುರ್ಥಿ ಸಲುವಾಗಿ ಶ್ರದ್ಧಾ ಕಪೂರ್​ ಅವರು ಕೆಂಪು ಬಣ್ಣದ ಸೀರೆ ಧರಿಸಿದ್ದಾರೆ. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮೋದಕ ಸವಿದು ಖುಷಿಪಟ್ಟಿದ್ದಾರೆ. ಈ ಫೋಟೋಗಳು ಸಖತ್​ ವೈರಲ್​ ಆಗಿವೆ.

ಗಣೇಶ ಚತುರ್ಥಿ ಸಲುವಾಗಿ ಶ್ರದ್ಧಾ ಕಪೂರ್​ ಅವರು ಕೆಂಪು ಬಣ್ಣದ ಸೀರೆ ಧರಿಸಿದ್ದಾರೆ. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮೋದಕ ಸವಿದು ಖುಷಿಪಟ್ಟಿದ್ದಾರೆ. ಈ ಫೋಟೋಗಳು ಸಖತ್​ ವೈರಲ್​ ಆಗಿವೆ.

4 / 5
ಕಳೆದ ವರ್ಷ ಕೂಡ ಶ್ರದ್ಧಾ ಕಪೂರ್​ ಅವರು ಸಡಗರದಿಂದ ಈ ಹಬ್ಬವನ್ನು ಆಚರಿಸಿದ್ದರು. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಹಲವು ಪ್ರಾಜೆಕ್ಟ್​ಗಳಲ್ಲಿ ಶ್ರದ್ಧಾ ಬ್ಯುಸಿ ಆಗಿದ್ದಾರೆ.

ಕಳೆದ ವರ್ಷ ಕೂಡ ಶ್ರದ್ಧಾ ಕಪೂರ್​ ಅವರು ಸಡಗರದಿಂದ ಈ ಹಬ್ಬವನ್ನು ಆಚರಿಸಿದ್ದರು. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಹಲವು ಪ್ರಾಜೆಕ್ಟ್​ಗಳಲ್ಲಿ ಶ್ರದ್ಧಾ ಬ್ಯುಸಿ ಆಗಿದ್ದಾರೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ