AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi: ಹಬ್ಬ ಮಾಡಿ, ಮೋದಕ ಸವಿದು ಸಂಭ್ರಮಿಸಿದ ಶ್ರದ್ಧಾ ಕಪೂರ್​; ಫೋಟೋ ವೈರಲ್​

Shraddha Kapoor | Ganesh Chaturthi 2022: ಪ್ರತಿ ವರ್ಷವೂ ಶ್ರದ್ಧಾ ಕಪೂರ್​ ಅವರು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸುತ್ತಾರೆ. ಈ ವರ್ಷದ ಫೋಟೋಗಳು ಗಮನ ಸೆಳೆಯುತ್ತಿವೆ.​

TV9 Web
| Edited By: |

Updated on: Sep 01, 2022 | 1:49 PM

Share
ದೇಶಾದ್ಯಂತ ಗಣೇಶ ಚತುರ್ಥಿ ಆಚರಿಸಲಾಗಿದೆ. ಎಲ್ಲರ ಮನೆಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ಬಾಲಿವುಡ್​ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ.

Shraddha Kapoor celebrates Ganesh Chaturthi 2022 and poses with modaks

1 / 5
ನಟಿ ಶ್ರದ್ಧಾ ಕಪೂರ್​ ಅವರು ಖುಷಿಖುಷಿಯಿಂದ ಹಬ್ಬ ಮಾಡಿದ್ದಾರೆ. ಗಣೇಶ ಚತುರ್ಥಿ ಆಚರಿಸಿದ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಎಲ್ಲರಿಗೂ ವಿಶ್​ ಮಾಡಿದ್ದಾರೆ.

Shraddha Kapoor celebrates Ganesh Chaturthi 2022 and poses with modaks

2 / 5
ವಿಶೇಷ ಏನೆಂದರೆ, ಶ್ರದ್ಧಾ ಕಪೂರ್​ ಅವರ ಮನೆಯಲ್ಲಿ 10 ದಿನಗಳ ಕಾಲ ಗಣೇಶನ ಹಬ್ಬ ಮಾಡಲಾಗುತ್ತದೆ. ‘ವರ್ಷದ ಈ 10 ದಿನಗಳು ನನ್ನ ಫೇವರಿಟ್​’ ಎಂದು ಅವರು ಹೇಳಿದ್ದಾರೆ.

ವಿಶೇಷ ಏನೆಂದರೆ, ಶ್ರದ್ಧಾ ಕಪೂರ್​ ಅವರ ಮನೆಯಲ್ಲಿ 10 ದಿನಗಳ ಕಾಲ ಗಣೇಶನ ಹಬ್ಬ ಮಾಡಲಾಗುತ್ತದೆ. ‘ವರ್ಷದ ಈ 10 ದಿನಗಳು ನನ್ನ ಫೇವರಿಟ್​’ ಎಂದು ಅವರು ಹೇಳಿದ್ದಾರೆ.

3 / 5
ಗಣೇಶ ಚತುರ್ಥಿ ಸಲುವಾಗಿ ಶ್ರದ್ಧಾ ಕಪೂರ್​ ಅವರು ಕೆಂಪು ಬಣ್ಣದ ಸೀರೆ ಧರಿಸಿದ್ದಾರೆ. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮೋದಕ ಸವಿದು ಖುಷಿಪಟ್ಟಿದ್ದಾರೆ. ಈ ಫೋಟೋಗಳು ಸಖತ್​ ವೈರಲ್​ ಆಗಿವೆ.

ಗಣೇಶ ಚತುರ್ಥಿ ಸಲುವಾಗಿ ಶ್ರದ್ಧಾ ಕಪೂರ್​ ಅವರು ಕೆಂಪು ಬಣ್ಣದ ಸೀರೆ ಧರಿಸಿದ್ದಾರೆ. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮೋದಕ ಸವಿದು ಖುಷಿಪಟ್ಟಿದ್ದಾರೆ. ಈ ಫೋಟೋಗಳು ಸಖತ್​ ವೈರಲ್​ ಆಗಿವೆ.

4 / 5
ಕಳೆದ ವರ್ಷ ಕೂಡ ಶ್ರದ್ಧಾ ಕಪೂರ್​ ಅವರು ಸಡಗರದಿಂದ ಈ ಹಬ್ಬವನ್ನು ಆಚರಿಸಿದ್ದರು. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಹಲವು ಪ್ರಾಜೆಕ್ಟ್​ಗಳಲ್ಲಿ ಶ್ರದ್ಧಾ ಬ್ಯುಸಿ ಆಗಿದ್ದಾರೆ.

ಕಳೆದ ವರ್ಷ ಕೂಡ ಶ್ರದ್ಧಾ ಕಪೂರ್​ ಅವರು ಸಡಗರದಿಂದ ಈ ಹಬ್ಬವನ್ನು ಆಚರಿಸಿದ್ದರು. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಹಲವು ಪ್ರಾಜೆಕ್ಟ್​ಗಳಲ್ಲಿ ಶ್ರದ್ಧಾ ಬ್ಯುಸಿ ಆಗಿದ್ದಾರೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು