AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi: ಹಬ್ಬ ಮಾಡಿ, ಮೋದಕ ಸವಿದು ಸಂಭ್ರಮಿಸಿದ ಶ್ರದ್ಧಾ ಕಪೂರ್​; ಫೋಟೋ ವೈರಲ್​

Shraddha Kapoor | Ganesh Chaturthi 2022: ಪ್ರತಿ ವರ್ಷವೂ ಶ್ರದ್ಧಾ ಕಪೂರ್​ ಅವರು ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸುತ್ತಾರೆ. ಈ ವರ್ಷದ ಫೋಟೋಗಳು ಗಮನ ಸೆಳೆಯುತ್ತಿವೆ.​

TV9 Web
| Edited By: |

Updated on: Sep 01, 2022 | 1:49 PM

Share
ದೇಶಾದ್ಯಂತ ಗಣೇಶ ಚತುರ್ಥಿ ಆಚರಿಸಲಾಗಿದೆ. ಎಲ್ಲರ ಮನೆಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ಬಾಲಿವುಡ್​ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ.

Shraddha Kapoor celebrates Ganesh Chaturthi 2022 and poses with modaks

1 / 5
ನಟಿ ಶ್ರದ್ಧಾ ಕಪೂರ್​ ಅವರು ಖುಷಿಖುಷಿಯಿಂದ ಹಬ್ಬ ಮಾಡಿದ್ದಾರೆ. ಗಣೇಶ ಚತುರ್ಥಿ ಆಚರಿಸಿದ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಎಲ್ಲರಿಗೂ ವಿಶ್​ ಮಾಡಿದ್ದಾರೆ.

Shraddha Kapoor celebrates Ganesh Chaturthi 2022 and poses with modaks

2 / 5
ವಿಶೇಷ ಏನೆಂದರೆ, ಶ್ರದ್ಧಾ ಕಪೂರ್​ ಅವರ ಮನೆಯಲ್ಲಿ 10 ದಿನಗಳ ಕಾಲ ಗಣೇಶನ ಹಬ್ಬ ಮಾಡಲಾಗುತ್ತದೆ. ‘ವರ್ಷದ ಈ 10 ದಿನಗಳು ನನ್ನ ಫೇವರಿಟ್​’ ಎಂದು ಅವರು ಹೇಳಿದ್ದಾರೆ.

ವಿಶೇಷ ಏನೆಂದರೆ, ಶ್ರದ್ಧಾ ಕಪೂರ್​ ಅವರ ಮನೆಯಲ್ಲಿ 10 ದಿನಗಳ ಕಾಲ ಗಣೇಶನ ಹಬ್ಬ ಮಾಡಲಾಗುತ್ತದೆ. ‘ವರ್ಷದ ಈ 10 ದಿನಗಳು ನನ್ನ ಫೇವರಿಟ್​’ ಎಂದು ಅವರು ಹೇಳಿದ್ದಾರೆ.

3 / 5
ಗಣೇಶ ಚತುರ್ಥಿ ಸಲುವಾಗಿ ಶ್ರದ್ಧಾ ಕಪೂರ್​ ಅವರು ಕೆಂಪು ಬಣ್ಣದ ಸೀರೆ ಧರಿಸಿದ್ದಾರೆ. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮೋದಕ ಸವಿದು ಖುಷಿಪಟ್ಟಿದ್ದಾರೆ. ಈ ಫೋಟೋಗಳು ಸಖತ್​ ವೈರಲ್​ ಆಗಿವೆ.

ಗಣೇಶ ಚತುರ್ಥಿ ಸಲುವಾಗಿ ಶ್ರದ್ಧಾ ಕಪೂರ್​ ಅವರು ಕೆಂಪು ಬಣ್ಣದ ಸೀರೆ ಧರಿಸಿದ್ದಾರೆ. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಅವರು ಮೋದಕ ಸವಿದು ಖುಷಿಪಟ್ಟಿದ್ದಾರೆ. ಈ ಫೋಟೋಗಳು ಸಖತ್​ ವೈರಲ್​ ಆಗಿವೆ.

4 / 5
ಕಳೆದ ವರ್ಷ ಕೂಡ ಶ್ರದ್ಧಾ ಕಪೂರ್​ ಅವರು ಸಡಗರದಿಂದ ಈ ಹಬ್ಬವನ್ನು ಆಚರಿಸಿದ್ದರು. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಹಲವು ಪ್ರಾಜೆಕ್ಟ್​ಗಳಲ್ಲಿ ಶ್ರದ್ಧಾ ಬ್ಯುಸಿ ಆಗಿದ್ದಾರೆ.

ಕಳೆದ ವರ್ಷ ಕೂಡ ಶ್ರದ್ಧಾ ಕಪೂರ್​ ಅವರು ಸಡಗರದಿಂದ ಈ ಹಬ್ಬವನ್ನು ಆಚರಿಸಿದ್ದರು. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಹಲವು ಪ್ರಾಜೆಕ್ಟ್​ಗಳಲ್ಲಿ ಶ್ರದ್ಧಾ ಬ್ಯುಸಿ ಆಗಿದ್ದಾರೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ