AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕಪ್ ಇಲ್ಲದೆಯೂ ಕ್ಯೂಟ್ ಆಗಿ ಕಾಣಿಸ್ತಾರೆ ನಟಿ ಶ್ರದ್ಧಾ ಕಪೂರ್; ಇಲ್ಲಿವೆ ಫೋಟೋಗಳು

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

TV9 Web
| Edited By: |

Updated on:Dec 02, 2022 | 6:38 AM

Share
ನಟಿ ಶ್ರದ್ಧಾ ಕಪೂರ್ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ.

ನಟಿ ಶ್ರದ್ಧಾ ಕಪೂರ್ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ.

1 / 5
ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

2 / 5
ನಟಿ ಶ್ರದ್ಧಾ ಕಪೂರ್ ಅವರು ಅನೇಕ ಬಾರಿ ಮೇಕಪ್ ಹಾಕದೇ ಬಂದಿದ್ದಿದೆ. ಈ ಫೋಟೋಗಳಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

ನಟಿ ಶ್ರದ್ಧಾ ಕಪೂರ್ ಅವರು ಅನೇಕ ಬಾರಿ ಮೇಕಪ್ ಹಾಕದೇ ಬಂದಿದ್ದಿದೆ. ಈ ಫೋಟೋಗಳಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

3 / 5
ಸದ್ಯ ಇನ್​ಸ್ಟಾಗ್ರಾಮ್​ನಲ್ಲಿ ಅವರು ವಿತೌಟ್ ಮೇಕಪ್​​ನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸದ್ಯ ಇನ್​ಸ್ಟಾಗ್ರಾಮ್​ನಲ್ಲಿ ಅವರು ವಿತೌಟ್ ಮೇಕಪ್​​ನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ಅವರು ಟಾಲಿವುಡ್​ಗೆ ಕಾಲಿಟ್ಟರು. ಆದರೆ, ಸಿನಿಮಾ ಸೋತ ಹಿನ್ನೆಲೆಯಲ್ಲಿ ಅವರು ಮರಳಿ ಇತ್ತ ಮುಖ ಮಾಡಿಲ್ಲ.

‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ಅವರು ಟಾಲಿವುಡ್​ಗೆ ಕಾಲಿಟ್ಟರು. ಆದರೆ, ಸಿನಿಮಾ ಸೋತ ಹಿನ್ನೆಲೆಯಲ್ಲಿ ಅವರು ಮರಳಿ ಇತ್ತ ಮುಖ ಮಾಡಿಲ್ಲ.

5 / 5

Published On - 6:30 am, Fri, 2 December 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ