AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕಪ್ ಇಲ್ಲದೆಯೂ ಕ್ಯೂಟ್ ಆಗಿ ಕಾಣಿಸ್ತಾರೆ ನಟಿ ಶ್ರದ್ಧಾ ಕಪೂರ್; ಇಲ್ಲಿವೆ ಫೋಟೋಗಳು

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

TV9 Web
| Edited By: |

Updated on:Dec 02, 2022 | 6:38 AM

Share
ನಟಿ ಶ್ರದ್ಧಾ ಕಪೂರ್ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ.

ನಟಿ ಶ್ರದ್ಧಾ ಕಪೂರ್ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ.

1 / 5
ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

2 / 5
ನಟಿ ಶ್ರದ್ಧಾ ಕಪೂರ್ ಅವರು ಅನೇಕ ಬಾರಿ ಮೇಕಪ್ ಹಾಕದೇ ಬಂದಿದ್ದಿದೆ. ಈ ಫೋಟೋಗಳಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

ನಟಿ ಶ್ರದ್ಧಾ ಕಪೂರ್ ಅವರು ಅನೇಕ ಬಾರಿ ಮೇಕಪ್ ಹಾಕದೇ ಬಂದಿದ್ದಿದೆ. ಈ ಫೋಟೋಗಳಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

3 / 5
ಸದ್ಯ ಇನ್​ಸ್ಟಾಗ್ರಾಮ್​ನಲ್ಲಿ ಅವರು ವಿತೌಟ್ ಮೇಕಪ್​​ನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸದ್ಯ ಇನ್​ಸ್ಟಾಗ್ರಾಮ್​ನಲ್ಲಿ ಅವರು ವಿತೌಟ್ ಮೇಕಪ್​​ನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ಅವರು ಟಾಲಿವುಡ್​ಗೆ ಕಾಲಿಟ್ಟರು. ಆದರೆ, ಸಿನಿಮಾ ಸೋತ ಹಿನ್ನೆಲೆಯಲ್ಲಿ ಅವರು ಮರಳಿ ಇತ್ತ ಮುಖ ಮಾಡಿಲ್ಲ.

‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ಅವರು ಟಾಲಿವುಡ್​ಗೆ ಕಾಲಿಟ್ಟರು. ಆದರೆ, ಸಿನಿಮಾ ಸೋತ ಹಿನ್ನೆಲೆಯಲ್ಲಿ ಅವರು ಮರಳಿ ಇತ್ತ ಮುಖ ಮಾಡಿಲ್ಲ.

5 / 5

Published On - 6:30 am, Fri, 2 December 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್