AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕಪ್ ಇಲ್ಲದೆಯೂ ಕ್ಯೂಟ್ ಆಗಿ ಕಾಣಿಸ್ತಾರೆ ನಟಿ ಶ್ರದ್ಧಾ ಕಪೂರ್; ಇಲ್ಲಿವೆ ಫೋಟೋಗಳು

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

TV9 Web
| Edited By: |

Updated on:Dec 02, 2022 | 6:38 AM

Share
ನಟಿ ಶ್ರದ್ಧಾ ಕಪೂರ್ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ.

ನಟಿ ಶ್ರದ್ಧಾ ಕಪೂರ್ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ.

1 / 5
ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

2 / 5
ನಟಿ ಶ್ರದ್ಧಾ ಕಪೂರ್ ಅವರು ಅನೇಕ ಬಾರಿ ಮೇಕಪ್ ಹಾಕದೇ ಬಂದಿದ್ದಿದೆ. ಈ ಫೋಟೋಗಳಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

ನಟಿ ಶ್ರದ್ಧಾ ಕಪೂರ್ ಅವರು ಅನೇಕ ಬಾರಿ ಮೇಕಪ್ ಹಾಕದೇ ಬಂದಿದ್ದಿದೆ. ಈ ಫೋಟೋಗಳಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

3 / 5
ಸದ್ಯ ಇನ್​ಸ್ಟಾಗ್ರಾಮ್​ನಲ್ಲಿ ಅವರು ವಿತೌಟ್ ಮೇಕಪ್​​ನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸದ್ಯ ಇನ್​ಸ್ಟಾಗ್ರಾಮ್​ನಲ್ಲಿ ಅವರು ವಿತೌಟ್ ಮೇಕಪ್​​ನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ಅವರು ಟಾಲಿವುಡ್​ಗೆ ಕಾಲಿಟ್ಟರು. ಆದರೆ, ಸಿನಿಮಾ ಸೋತ ಹಿನ್ನೆಲೆಯಲ್ಲಿ ಅವರು ಮರಳಿ ಇತ್ತ ಮುಖ ಮಾಡಿಲ್ಲ.

‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ಅವರು ಟಾಲಿವುಡ್​ಗೆ ಕಾಲಿಟ್ಟರು. ಆದರೆ, ಸಿನಿಮಾ ಸೋತ ಹಿನ್ನೆಲೆಯಲ್ಲಿ ಅವರು ಮರಳಿ ಇತ್ತ ಮುಖ ಮಾಡಿಲ್ಲ.

5 / 5

Published On - 6:30 am, Fri, 2 December 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು