AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕಪ್ ಇಲ್ಲದೆಯೂ ಕ್ಯೂಟ್ ಆಗಿ ಕಾಣಿಸ್ತಾರೆ ನಟಿ ಶ್ರದ್ಧಾ ಕಪೂರ್; ಇಲ್ಲಿವೆ ಫೋಟೋಗಳು

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

TV9 Web
| Edited By: |

Updated on:Dec 02, 2022 | 6:38 AM

Share
ನಟಿ ಶ್ರದ್ಧಾ ಕಪೂರ್ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ.

ನಟಿ ಶ್ರದ್ಧಾ ಕಪೂರ್ ಅವರು ಗ್ಲಾಮರಸ್ ಪಾತ್ರಗಳ ಮೂಲಕ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ.

1 / 5
ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

ಸಾಮಾನ್ಯವಾಗಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮೇಕಪ್ ಹಾಕಿಕೊಂಡೇ ಬರುತ್ತಾರೆ. ಆದರೆ, ಕೆಲವೊಮ್ಮೆ ಮೇಕಪ್ ಇಲ್ಲದೆ ಕಾಣಿಸಿಕೊಳ್ಳಲು ಅವರು ಇಷ್ಟಪಡುತ್ತಾರೆ.

2 / 5
ನಟಿ ಶ್ರದ್ಧಾ ಕಪೂರ್ ಅವರು ಅನೇಕ ಬಾರಿ ಮೇಕಪ್ ಹಾಕದೇ ಬಂದಿದ್ದಿದೆ. ಈ ಫೋಟೋಗಳಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

ನಟಿ ಶ್ರದ್ಧಾ ಕಪೂರ್ ಅವರು ಅನೇಕ ಬಾರಿ ಮೇಕಪ್ ಹಾಕದೇ ಬಂದಿದ್ದಿದೆ. ಈ ಫೋಟೋಗಳಲ್ಲಿ ಅವರು ಕ್ಯೂಟ್ ಆಗಿ ಕಾಣಿಸಿದ್ದಾರೆ.

3 / 5
ಸದ್ಯ ಇನ್​ಸ್ಟಾಗ್ರಾಮ್​ನಲ್ಲಿ ಅವರು ವಿತೌಟ್ ಮೇಕಪ್​​ನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸದ್ಯ ಇನ್​ಸ್ಟಾಗ್ರಾಮ್​ನಲ್ಲಿ ಅವರು ವಿತೌಟ್ ಮೇಕಪ್​​ನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ಅವರು ಟಾಲಿವುಡ್​ಗೆ ಕಾಲಿಟ್ಟರು. ಆದರೆ, ಸಿನಿಮಾ ಸೋತ ಹಿನ್ನೆಲೆಯಲ್ಲಿ ಅವರು ಮರಳಿ ಇತ್ತ ಮುಖ ಮಾಡಿಲ್ಲ.

‘ಸಾಹೋ’ ಸಿನಿಮಾ ಮೂಲಕ ಶ್ರದ್ಧಾ ಕಪೂರ್ ಅವರು ಟಾಲಿವುಡ್​ಗೆ ಕಾಲಿಟ್ಟರು. ಆದರೆ, ಸಿನಿಮಾ ಸೋತ ಹಿನ್ನೆಲೆಯಲ್ಲಿ ಅವರು ಮರಳಿ ಇತ್ತ ಮುಖ ಮಾಡಿಲ್ಲ.

5 / 5

Published On - 6:30 am, Fri, 2 December 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್