AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನ್ ಮಾಡ್ತಿದಾರೆ ಕನ್ನಡತಿ ಶ್ರದ್ಧಾ ಶ್ರೀನಾಥ್?; ಇಲ್ಲಿದೆ ಉತ್ತರ

2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

TV9 Web
| Edited By: |

Updated on: Apr 02, 2022 | 7:30 AM

Share
ನಟಿ ಶ್ರದ್ಧಾ ಶ್ರೀನಾಥ್​ ಬೆಂಗಳೂರಿನವರು. ಪರಭಾಷೆಯಲ್ಲಿ ನಟಿಸಿದ ಹೊರತಾಗಿಯೂ ಅವರಿಗೆ ಕರ್ನಾಟಕ ಹಾಗೂ ಇಲ್ಲಿಯ ಭಾಷೆಯ ಮೇಲೆ ವಿಶೇಷ ಗೌರವ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ವ್ಯಕ್ತಪಡಿಸಿದ್ದಿದೆ.

ನಟಿ ಶ್ರದ್ಧಾ ಶ್ರೀನಾಥ್​ ಬೆಂಗಳೂರಿನವರು. ಪರಭಾಷೆಯಲ್ಲಿ ನಟಿಸಿದ ಹೊರತಾಗಿಯೂ ಅವರಿಗೆ ಕರ್ನಾಟಕ ಹಾಗೂ ಇಲ್ಲಿಯ ಭಾಷೆಯ ಮೇಲೆ ವಿಶೇಷ ಗೌರವ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ವ್ಯಕ್ತಪಡಿಸಿದ್ದಿದೆ.

1 / 5
2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

2 / 5
ಈ ಚಿತ್ರ ತೆರೆಕಂಡ ಬಳಿಕ ಪರಭಾಷೆಯಿಂದ ಸಾಕಷ್ಟು ಆಫರ್​ಗಳು ಶ್ರದ್ಧಾ ಅವರನ್ನು ಅರಸಿ ಬಂದಿವೆ. ಸದ್ಯ, ಹಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

ಈ ಚಿತ್ರ ತೆರೆಕಂಡ ಬಳಿಕ ಪರಭಾಷೆಯಿಂದ ಸಾಕಷ್ಟು ಆಫರ್​ಗಳು ಶ್ರದ್ಧಾ ಅವರನ್ನು ಅರಸಿ ಬಂದಿವೆ. ಸದ್ಯ, ಹಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

3 / 5
ಕನ್ನಡದ ‘ರುದ್ರಪ್ರಯಾಗ’ ಸಿನಿಮಾದಲ್ಲಿ ಶ್ರದ್ಧಾ ನಟಿಸುತ್ತಿದ್ದಾರೆ. ಇದಲ್ಲದೆ, ಇನ್ನೂ ಕೆಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಸಾಕಷ್ಟು ಹೊಸಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಕನ್ನಡದ ‘ರುದ್ರಪ್ರಯಾಗ’ ಸಿನಿಮಾದಲ್ಲಿ ಶ್ರದ್ಧಾ ನಟಿಸುತ್ತಿದ್ದಾರೆ. ಇದಲ್ಲದೆ, ಇನ್ನೂ ಕೆಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಸಾಕಷ್ಟು ಹೊಸಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

4 / 5
ಶ್ರದ್ಧಾಗೆ ಬೆಂಗಳೂರ ಮೇಲೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಹಲವು ಬಾರಿ ಈ ಬಗ್ಗೆ ಅವರು ಹೇಳಿಕೊಂಡಿದ್ದಿದೆ. ಇನ್ನು, ಅನೇಕ ಕಡೆಗಳಲ್ಲಿ ಶ್ರದ್ಧಾ ಪ್ರವಾಸಕ್ಕೆ ತೆರಳುತ್ತಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಶ್ರದ್ಧಾಗೆ ಬೆಂಗಳೂರ ಮೇಲೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಹಲವು ಬಾರಿ ಈ ಬಗ್ಗೆ ಅವರು ಹೇಳಿಕೊಂಡಿದ್ದಿದೆ. ಇನ್ನು, ಅನೇಕ ಕಡೆಗಳಲ್ಲಿ ಶ್ರದ್ಧಾ ಪ್ರವಾಸಕ್ಕೆ ತೆರಳುತ್ತಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

5 / 5
Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು