Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನ್ ಮಾಡ್ತಿದಾರೆ ಕನ್ನಡತಿ ಶ್ರದ್ಧಾ ಶ್ರೀನಾಥ್?; ಇಲ್ಲಿದೆ ಉತ್ತರ

2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

TV9 Web
| Updated By: shivaprasad.hs

Updated on: Apr 02, 2022 | 7:30 AM

ನಟಿ ಶ್ರದ್ಧಾ ಶ್ರೀನಾಥ್​ ಬೆಂಗಳೂರಿನವರು. ಪರಭಾಷೆಯಲ್ಲಿ ನಟಿಸಿದ ಹೊರತಾಗಿಯೂ ಅವರಿಗೆ ಕರ್ನಾಟಕ ಹಾಗೂ ಇಲ್ಲಿಯ ಭಾಷೆಯ ಮೇಲೆ ವಿಶೇಷ ಗೌರವ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ವ್ಯಕ್ತಪಡಿಸಿದ್ದಿದೆ.

ನಟಿ ಶ್ರದ್ಧಾ ಶ್ರೀನಾಥ್​ ಬೆಂಗಳೂರಿನವರು. ಪರಭಾಷೆಯಲ್ಲಿ ನಟಿಸಿದ ಹೊರತಾಗಿಯೂ ಅವರಿಗೆ ಕರ್ನಾಟಕ ಹಾಗೂ ಇಲ್ಲಿಯ ಭಾಷೆಯ ಮೇಲೆ ವಿಶೇಷ ಗೌರವ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ವ್ಯಕ್ತಪಡಿಸಿದ್ದಿದೆ.

1 / 5
2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

2 / 5
ಈ ಚಿತ್ರ ತೆರೆಕಂಡ ಬಳಿಕ ಪರಭಾಷೆಯಿಂದ ಸಾಕಷ್ಟು ಆಫರ್​ಗಳು ಶ್ರದ್ಧಾ ಅವರನ್ನು ಅರಸಿ ಬಂದಿವೆ. ಸದ್ಯ, ಹಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

ಈ ಚಿತ್ರ ತೆರೆಕಂಡ ಬಳಿಕ ಪರಭಾಷೆಯಿಂದ ಸಾಕಷ್ಟು ಆಫರ್​ಗಳು ಶ್ರದ್ಧಾ ಅವರನ್ನು ಅರಸಿ ಬಂದಿವೆ. ಸದ್ಯ, ಹಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

3 / 5
ಕನ್ನಡದ ‘ರುದ್ರಪ್ರಯಾಗ’ ಸಿನಿಮಾದಲ್ಲಿ ಶ್ರದ್ಧಾ ನಟಿಸುತ್ತಿದ್ದಾರೆ. ಇದಲ್ಲದೆ, ಇನ್ನೂ ಕೆಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಸಾಕಷ್ಟು ಹೊಸಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಕನ್ನಡದ ‘ರುದ್ರಪ್ರಯಾಗ’ ಸಿನಿಮಾದಲ್ಲಿ ಶ್ರದ್ಧಾ ನಟಿಸುತ್ತಿದ್ದಾರೆ. ಇದಲ್ಲದೆ, ಇನ್ನೂ ಕೆಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಸಾಕಷ್ಟು ಹೊಸಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

4 / 5
ಶ್ರದ್ಧಾಗೆ ಬೆಂಗಳೂರ ಮೇಲೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಹಲವು ಬಾರಿ ಈ ಬಗ್ಗೆ ಅವರು ಹೇಳಿಕೊಂಡಿದ್ದಿದೆ. ಇನ್ನು, ಅನೇಕ ಕಡೆಗಳಲ್ಲಿ ಶ್ರದ್ಧಾ ಪ್ರವಾಸಕ್ಕೆ ತೆರಳುತ್ತಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಶ್ರದ್ಧಾಗೆ ಬೆಂಗಳೂರ ಮೇಲೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಹಲವು ಬಾರಿ ಈ ಬಗ್ಗೆ ಅವರು ಹೇಳಿಕೊಂಡಿದ್ದಿದೆ. ಇನ್ನು, ಅನೇಕ ಕಡೆಗಳಲ್ಲಿ ಶ್ರದ್ಧಾ ಪ್ರವಾಸಕ್ಕೆ ತೆರಳುತ್ತಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

5 / 5
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ