AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನ್ ಮಾಡ್ತಿದಾರೆ ಕನ್ನಡತಿ ಶ್ರದ್ಧಾ ಶ್ರೀನಾಥ್?; ಇಲ್ಲಿದೆ ಉತ್ತರ

2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

TV9 Web
| Edited By: |

Updated on: Apr 02, 2022 | 7:30 AM

Share
ನಟಿ ಶ್ರದ್ಧಾ ಶ್ರೀನಾಥ್​ ಬೆಂಗಳೂರಿನವರು. ಪರಭಾಷೆಯಲ್ಲಿ ನಟಿಸಿದ ಹೊರತಾಗಿಯೂ ಅವರಿಗೆ ಕರ್ನಾಟಕ ಹಾಗೂ ಇಲ್ಲಿಯ ಭಾಷೆಯ ಮೇಲೆ ವಿಶೇಷ ಗೌರವ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ವ್ಯಕ್ತಪಡಿಸಿದ್ದಿದೆ.

ನಟಿ ಶ್ರದ್ಧಾ ಶ್ರೀನಾಥ್​ ಬೆಂಗಳೂರಿನವರು. ಪರಭಾಷೆಯಲ್ಲಿ ನಟಿಸಿದ ಹೊರತಾಗಿಯೂ ಅವರಿಗೆ ಕರ್ನಾಟಕ ಹಾಗೂ ಇಲ್ಲಿಯ ಭಾಷೆಯ ಮೇಲೆ ವಿಶೇಷ ಗೌರವ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ವ್ಯಕ್ತಪಡಿಸಿದ್ದಿದೆ.

1 / 5
2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

2 / 5
ಈ ಚಿತ್ರ ತೆರೆಕಂಡ ಬಳಿಕ ಪರಭಾಷೆಯಿಂದ ಸಾಕಷ್ಟು ಆಫರ್​ಗಳು ಶ್ರದ್ಧಾ ಅವರನ್ನು ಅರಸಿ ಬಂದಿವೆ. ಸದ್ಯ, ಹಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

ಈ ಚಿತ್ರ ತೆರೆಕಂಡ ಬಳಿಕ ಪರಭಾಷೆಯಿಂದ ಸಾಕಷ್ಟು ಆಫರ್​ಗಳು ಶ್ರದ್ಧಾ ಅವರನ್ನು ಅರಸಿ ಬಂದಿವೆ. ಸದ್ಯ, ಹಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

3 / 5
ಕನ್ನಡದ ‘ರುದ್ರಪ್ರಯಾಗ’ ಸಿನಿಮಾದಲ್ಲಿ ಶ್ರದ್ಧಾ ನಟಿಸುತ್ತಿದ್ದಾರೆ. ಇದಲ್ಲದೆ, ಇನ್ನೂ ಕೆಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಸಾಕಷ್ಟು ಹೊಸಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಕನ್ನಡದ ‘ರುದ್ರಪ್ರಯಾಗ’ ಸಿನಿಮಾದಲ್ಲಿ ಶ್ರದ್ಧಾ ನಟಿಸುತ್ತಿದ್ದಾರೆ. ಇದಲ್ಲದೆ, ಇನ್ನೂ ಕೆಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಸಾಕಷ್ಟು ಹೊಸಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

4 / 5
ಶ್ರದ್ಧಾಗೆ ಬೆಂಗಳೂರ ಮೇಲೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಹಲವು ಬಾರಿ ಈ ಬಗ್ಗೆ ಅವರು ಹೇಳಿಕೊಂಡಿದ್ದಿದೆ. ಇನ್ನು, ಅನೇಕ ಕಡೆಗಳಲ್ಲಿ ಶ್ರದ್ಧಾ ಪ್ರವಾಸಕ್ಕೆ ತೆರಳುತ್ತಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಶ್ರದ್ಧಾಗೆ ಬೆಂಗಳೂರ ಮೇಲೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಹಲವು ಬಾರಿ ಈ ಬಗ್ಗೆ ಅವರು ಹೇಳಿಕೊಂಡಿದ್ದಿದೆ. ಇನ್ನು, ಅನೇಕ ಕಡೆಗಳಲ್ಲಿ ಶ್ರದ್ಧಾ ಪ್ರವಾಸಕ್ಕೆ ತೆರಳುತ್ತಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

5 / 5
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್