AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನ್ ಮಾಡ್ತಿದಾರೆ ಕನ್ನಡತಿ ಶ್ರದ್ಧಾ ಶ್ರೀನಾಥ್?; ಇಲ್ಲಿದೆ ಉತ್ತರ

2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

TV9 Web
| Edited By: |

Updated on: Apr 02, 2022 | 7:30 AM

Share
ನಟಿ ಶ್ರದ್ಧಾ ಶ್ರೀನಾಥ್​ ಬೆಂಗಳೂರಿನವರು. ಪರಭಾಷೆಯಲ್ಲಿ ನಟಿಸಿದ ಹೊರತಾಗಿಯೂ ಅವರಿಗೆ ಕರ್ನಾಟಕ ಹಾಗೂ ಇಲ್ಲಿಯ ಭಾಷೆಯ ಮೇಲೆ ವಿಶೇಷ ಗೌರವ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ವ್ಯಕ್ತಪಡಿಸಿದ್ದಿದೆ.

ನಟಿ ಶ್ರದ್ಧಾ ಶ್ರೀನಾಥ್​ ಬೆಂಗಳೂರಿನವರು. ಪರಭಾಷೆಯಲ್ಲಿ ನಟಿಸಿದ ಹೊರತಾಗಿಯೂ ಅವರಿಗೆ ಕರ್ನಾಟಕ ಹಾಗೂ ಇಲ್ಲಿಯ ಭಾಷೆಯ ಮೇಲೆ ವಿಶೇಷ ಗೌರವ ಇದೆ. ಇದನ್ನು ಅವರು ಅನೇಕ ಕಡೆಗಳಲ್ಲಿ ವ್ಯಕ್ತಪಡಿಸಿದ್ದಿದೆ.

1 / 5
2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

2015ರಲ್ಲಿ ತೆರೆಗೆ ಬಂದ ಮಲಯಾಳಂನ ‘ಕೊಹಿನೂರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಶ್ರದ್ಧಾ. 2016ರಲ್ಲಿ ರಿಲೀಸ್​ ಆದ, ‘ಯು ಟರ್ನ್​’ ಚಿತ್ರದಿಂದ ಅವರ ವೃತ್ತಿ ಜೀವನದ ಗತಿಯೇ ಬದಲಾಯಿತು.

2 / 5
ಈ ಚಿತ್ರ ತೆರೆಕಂಡ ಬಳಿಕ ಪರಭಾಷೆಯಿಂದ ಸಾಕಷ್ಟು ಆಫರ್​ಗಳು ಶ್ರದ್ಧಾ ಅವರನ್ನು ಅರಸಿ ಬಂದಿವೆ. ಸದ್ಯ, ಹಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

ಈ ಚಿತ್ರ ತೆರೆಕಂಡ ಬಳಿಕ ಪರಭಾಷೆಯಿಂದ ಸಾಕಷ್ಟು ಆಫರ್​ಗಳು ಶ್ರದ್ಧಾ ಅವರನ್ನು ಅರಸಿ ಬಂದಿವೆ. ಸದ್ಯ, ಹಲವು ಸಿನಿಮಾಗಳು ಅವರ ಕೈಯಲ್ಲಿ ಇವೆ.

3 / 5
ಕನ್ನಡದ ‘ರುದ್ರಪ್ರಯಾಗ’ ಸಿನಿಮಾದಲ್ಲಿ ಶ್ರದ್ಧಾ ನಟಿಸುತ್ತಿದ್ದಾರೆ. ಇದಲ್ಲದೆ, ಇನ್ನೂ ಕೆಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಸಾಕಷ್ಟು ಹೊಸಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಕನ್ನಡದ ‘ರುದ್ರಪ್ರಯಾಗ’ ಸಿನಿಮಾದಲ್ಲಿ ಶ್ರದ್ಧಾ ನಟಿಸುತ್ತಿದ್ದಾರೆ. ಇದಲ್ಲದೆ, ಇನ್ನೂ ಕೆಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಸಾಕಷ್ಟು ಹೊಸಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

4 / 5
ಶ್ರದ್ಧಾಗೆ ಬೆಂಗಳೂರ ಮೇಲೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಹಲವು ಬಾರಿ ಈ ಬಗ್ಗೆ ಅವರು ಹೇಳಿಕೊಂಡಿದ್ದಿದೆ. ಇನ್ನು, ಅನೇಕ ಕಡೆಗಳಲ್ಲಿ ಶ್ರದ್ಧಾ ಪ್ರವಾಸಕ್ಕೆ ತೆರಳುತ್ತಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಶ್ರದ್ಧಾಗೆ ಬೆಂಗಳೂರ ಮೇಲೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಹಲವು ಬಾರಿ ಈ ಬಗ್ಗೆ ಅವರು ಹೇಳಿಕೊಂಡಿದ್ದಿದೆ. ಇನ್ನು, ಅನೇಕ ಕಡೆಗಳಲ್ಲಿ ಶ್ರದ್ಧಾ ಪ್ರವಾಸಕ್ಕೆ ತೆರಳುತ್ತಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

5 / 5
Follow Us
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!