AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shravana Shanivara 2023: ಶ್ರಾವಣದ ಮೊದಲ ಶನಿವಾರ, ರಾಜ್ಯದ ದೇವಾಲಯಗಳಲ್ಲಿ ಭಕ್ತ ಸಾಗರ

ಇಂದಿನಿಂದ ಶ್ರಾವಣ ಮಾಸ ಆರಂಭ ಹಿನ್ನೆಲೆ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು, ಮೈಸೂರು, ತುಮಕೂರು ಸೇರಿದಂತೆ ವಿವಿಧೆಡೆ ಪ್ರಮುಖ ದೇವಸ್ಥಾನಗಳಲ್ಲಿ ಜನ ಸಾಗರವೇ ಹರಿದು ಬರುತ್ತಿದೆ. ಅದರಲ್ಲೂ ಇಂದು ಶ್ರಾವಣ ಮಾಸದ ಮೊದಲ ಶನಿವಾರವಾದ ಕಾರಣ ಹನುಮನ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.

TV9 Web
| Updated By: ಆಯೇಷಾ ಬಾನು

Updated on:Aug 19, 2023 | 11:40 AM

ಇಂದು ಶ್ರಾವಣದ ಮೊದಲ ಶನಿವಾರ ಹಿನ್ನೆಲೆ ಬೆಂಗಳೂರಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಶ್ರೀನಿವಾಸ ಹಾಗೂ ವೆಂಕಟೇಶ್ವರ ದೇವಸ್ಥಾನಗಳಲ್ಲಿ ಬೆಳ್ಳಗ್ಗೆಯೇ ಪಂಚಾಭಿಷೇಕ ಮಾಡಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗುತ್ತಿದೆ. ಸದ್ಯ ಬೆಳ್ಳಂ ಬೆಳಗ್ಗೆ ಭಕ್ತರು ದೇವರ ದರ್ಶನಕ್ಕಾಗಿ ಕಾಯುತ್ತಿರುವ ದೃಶ್ಯ.

ಇಂದು ಶ್ರಾವಣದ ಮೊದಲ ಶನಿವಾರ ಹಿನ್ನೆಲೆ ಬೆಂಗಳೂರಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಶ್ರೀನಿವಾಸ ಹಾಗೂ ವೆಂಕಟೇಶ್ವರ ದೇವಸ್ಥಾನಗಳಲ್ಲಿ ಬೆಳ್ಳಗ್ಗೆಯೇ ಪಂಚಾಭಿಷೇಕ ಮಾಡಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗುತ್ತಿದೆ. ಸದ್ಯ ಬೆಳ್ಳಂ ಬೆಳಗ್ಗೆ ಭಕ್ತರು ದೇವರ ದರ್ಶನಕ್ಕಾಗಿ ಕಾಯುತ್ತಿರುವ ದೃಶ್ಯ.

1 / 7
ಮೈಸೂರಿನ ಜಯನಗರ ಬಡಾವಣೆಯ ಶ್ರೀನಿವಾಸ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಶ್ರೀನಿವಾಸನಿಗೆ ಅಭಿಷೇಕ ಮಂಗಳಾರತಿ ಸೇವೆ ಮಾಡಲಾಗುತ್ತಿದ್ದು ದೇವಸ್ಥಾನದ ಒಳಗೆ ಹೊರಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ.

ಮೈಸೂರಿನ ಜಯನಗರ ಬಡಾವಣೆಯ ಶ್ರೀನಿವಾಸ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಶ್ರೀನಿವಾಸನಿಗೆ ಅಭಿಷೇಕ ಮಂಗಳಾರತಿ ಸೇವೆ ಮಾಡಲಾಗುತ್ತಿದ್ದು ದೇವಸ್ಥಾನದ ಒಳಗೆ ಹೊರಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ.

2 / 7
ಇಂದು ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆ ಚಿತ್ರದುರ್ಗದ ಒನಕೆ ಒಬವ್ವ ಸ್ಟೇಡಿಯಂ ರಸ್ತೆಯಲ್ಲಿನ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದಲೇ ದೇವರ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ.

ಇಂದು ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆ ಚಿತ್ರದುರ್ಗದ ಒನಕೆ ಒಬವ್ವ ಸ್ಟೇಡಿಯಂ ರಸ್ತೆಯಲ್ಲಿನ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದಲೇ ದೇವರ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ.

3 / 7
ಇಂದು ಮೊದಲ ಶ್ರಾವಣ ಶನಿವಾರ ಹಿನ್ನೆಲೆ ಪ್ರಸಿದ್ಧ ಪಾವಗಡ ಶ್ರೀ ಶನಿಮಹಾತ್ಮ ದೇವಾಲಯದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೇರೆ ಬೇರೆ ಜಿಲ್ಲೆ ರಾಜ್ಯಗಳಿಂದ ಅತಿ ಹೆಚ್ಚು ಭಕ್ತಗಣ ಆಗಮಿಸುವ ಹಿನ್ನೆಲೆಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಾಗೂ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಅಲಂಕಾರಗಳನ್ನು ಮಾಡಲಾಗುತ್ತಿದೆ.

ಇಂದು ಮೊದಲ ಶ್ರಾವಣ ಶನಿವಾರ ಹಿನ್ನೆಲೆ ಪ್ರಸಿದ್ಧ ಪಾವಗಡ ಶ್ರೀ ಶನಿಮಹಾತ್ಮ ದೇವಾಲಯದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೇರೆ ಬೇರೆ ಜಿಲ್ಲೆ ರಾಜ್ಯಗಳಿಂದ ಅತಿ ಹೆಚ್ಚು ಭಕ್ತಗಣ ಆಗಮಿಸುವ ಹಿನ್ನೆಲೆಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಾಗೂ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಅಲಂಕಾರಗಳನ್ನು ಮಾಡಲಾಗುತ್ತಿದೆ.

4 / 7
ಶ್ರಾವಣ ಶನಿವಾರದಂದು ಹನುಮಂತ ಹಾಗೂ ಶ್ರೀನಿವಾಸನಿಗೆ ವಿಶೇಷ ಪೂಜೆ ಮಾಡಲಾಗುತ್ತೆ. ಹನುಮಂತ ಹಾಗೂ ಶ್ರೀನಿವಾಸನ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರಗಳನ್ನು ಮಾಡಲಾಗುತ್ತೆ.

ಶ್ರಾವಣ ಶನಿವಾರದಂದು ಹನುಮಂತ ಹಾಗೂ ಶ್ರೀನಿವಾಸನಿಗೆ ವಿಶೇಷ ಪೂಜೆ ಮಾಡಲಾಗುತ್ತೆ. ಹನುಮಂತ ಹಾಗೂ ಶ್ರೀನಿವಾಸನ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರಗಳನ್ನು ಮಾಡಲಾಗುತ್ತೆ.

5 / 7
ಇಂದು ಹನುಮಂತನಿಗೆ ವೀಳ್ಯದೆಲೆಯನ್ನು ಅರ್ಪಿಸಿದರೆ, ಹನುಮಂತನು ನಿಮ್ಮ ಎಲ್ಲಾ ಕೆಲಸಗಳನ್ನು ಸುಲಭ ಮಾಡುತ್ತಾನೆ. ಹನುಮಂತನ ಕೃಪೆ ಸಿಗಲಿದೆ ಎನ್ನುವ ನಂಬಿಕೆಯಿದೆ.

ಇಂದು ಹನುಮಂತನಿಗೆ ವೀಳ್ಯದೆಲೆಯನ್ನು ಅರ್ಪಿಸಿದರೆ, ಹನುಮಂತನು ನಿಮ್ಮ ಎಲ್ಲಾ ಕೆಲಸಗಳನ್ನು ಸುಲಭ ಮಾಡುತ್ತಾನೆ. ಹನುಮಂತನ ಕೃಪೆ ಸಿಗಲಿದೆ ಎನ್ನುವ ನಂಬಿಕೆಯಿದೆ.

6 / 7
ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆ ದೇವಸ್ಥಾನಗಳಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.

ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆ ದೇವಸ್ಥಾನಗಳಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.

7 / 7

Published On - 8:26 am, Sat, 19 August 23

Follow us
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್