AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: 92 ರನ್ ಸಿಡಿಸಿದರೂ ಕೆಟ್ಟ ದಾಖಲೆ ಬರೆದ ಶ್ರೇಯಸ್ ಅಯ್ಯರ್: ಏನದು..?

IND vs SL 2nd Test: ಸಿಕ್ಸ್ ಸಿಡಿಸಲು ಹೋಗಿ ಸ್ಟಂಪ್ ಔಟಿಗೆ ಬಲಿಯಾದ ಅಯ್ಯರ್ 8 ರನ್ಗಳ ಅಂತರದಲ್ಲಿ ಶತಕ ವಂಚಿತರಾದರು. ಈ ಮೂಲಕ 90-100 ರನ್ಗಳ ನಡುವೆ ಸ್ಟಂಪ್ ಔಟಾದ ವಿಕೆಟ್ ಒಪ್ಪಿಸಿದ ನಾಲ್ಕನೇ ಭಾರತೀಯ ಎಂಬ ಕೆಟ್ಟ ದಾಖಲೆ ನಿರ್ಮಿಸಿದರು.

Vinay Bhat
|

Updated on:Mar 13, 2022 | 11:10 AM

Share
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಣ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನ ವಿಕೆಟ್​ಗಳ ಸುರಿಮಳೆಯೇ ಹರಿದಿದೆ. ಬರೋಬ್ಬರಿ 16 ವಿಕೆಟ್​ಗಳು ಮೊದಲ ದಿನ ಪತನಗೊಂಡವು. ನಾಲ್ಕನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಶ್ರೇಯಸ್ ಅಯ್ಯರ್ (Shreyas Iyer) ಹೊರತು ಪಡಿಸಿ ಉಳಿದೆಲ್ಲ ಭಾರತದ ಅನುಭವಿ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು.

1 / 5
ಒಂದು ಕಡೆ ವಿಕೆಟ್ ಉರುಳುತ್ತಿದ್ದರೆ ಇನ್ನೊಂದೆಡೆ ಆಕ್ರಮಣಕಾರಿ ಆಟವಾಡಿದ ಅಯ್ಯರ್ 98 ಎಸೆತಗಳಲ್ಲಿ 92 ರನ್ ಗಳಿಸಿ ಗಮನ ಸೆಳೆದರು. ಶ್ರೇಯಸ್ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳು ಸೇರಿದ್ದವು.

2 / 5
ಇದರ ನಡುವೆ ಕಟ್ಟ ದಾಖಲೆಯೊಂದನ್ನು ಅಯ್ಯರ್ ತಮ್ಮ ಖಾತೆಗೆ ಸೇರಿಸಿಕೊಂಡಿದ್ದಾರೆ.

3 / 5
ಸಿಕ್ಸ್ ಸಿಡಿಸಲು ಹೋಗಿ ಸ್ಟಂಪ್ ಔಟಿಗೆ ಬಲಿಯಾದ ಅಯ್ಯರ್ 8 ರನ್ಗಳ ಅಂತರದಲ್ಲಿ ಶತಕ ವಂಚಿತರಾದರು. ಈ ಮೂಲಕ 90-100 ರನ್ಗಳ ನಡುವೆ ಸ್ಟಂಪ್ ಔಟಾದ ವಿಕೆಟ್ ಒಪ್ಪಿಸಿದ ನಾಲ್ಕನೇ ಭಾರತೀಯ ಎಂಬ ಕೆಟ್ಟ ದಾಖಲೆ ನಿರ್ಮಿಸಿದರು.

4 / 5
ಇದಕ್ಕೂ ಮುನ್ನ ದಿಲೀಪ್ ವೆಂಗಾಸ್ಕರ್(96), ಸಚಿನ್ ತೆಂಡೂಲ್ಕರ್(90) ಮತ್ತು ವಿರೇಂದ್ರ ಸೆಹ್ವಾಗ್(99) ಸ್ಟಂಪ್ ಔಟಾಗಿ ನಿರ್ಗಮಿಸಿದ್ದರು.

5 / 5

Published On - 10:29 am, Sun, 13 March 22

Follow Us
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು