AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: 92 ರನ್ ಸಿಡಿಸಿದರೂ ಕೆಟ್ಟ ದಾಖಲೆ ಬರೆದ ಶ್ರೇಯಸ್ ಅಯ್ಯರ್: ಏನದು..?

IND vs SL 2nd Test: ಸಿಕ್ಸ್ ಸಿಡಿಸಲು ಹೋಗಿ ಸ್ಟಂಪ್ ಔಟಿಗೆ ಬಲಿಯಾದ ಅಯ್ಯರ್ 8 ರನ್ಗಳ ಅಂತರದಲ್ಲಿ ಶತಕ ವಂಚಿತರಾದರು. ಈ ಮೂಲಕ 90-100 ರನ್ಗಳ ನಡುವೆ ಸ್ಟಂಪ್ ಔಟಾದ ವಿಕೆಟ್ ಒಪ್ಪಿಸಿದ ನಾಲ್ಕನೇ ಭಾರತೀಯ ಎಂಬ ಕೆಟ್ಟ ದಾಖಲೆ ನಿರ್ಮಿಸಿದರು.

Vinay Bhat
|

Updated on:Mar 13, 2022 | 11:10 AM

Share
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಣ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನ ವಿಕೆಟ್​ಗಳ ಸುರಿಮಳೆಯೇ ಹರಿದಿದೆ. ಬರೋಬ್ಬರಿ 16 ವಿಕೆಟ್​ಗಳು ಮೊದಲ ದಿನ ಪತನಗೊಂಡವು. ನಾಲ್ಕನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಶ್ರೇಯಸ್ ಅಯ್ಯರ್ (Shreyas Iyer) ಹೊರತು ಪಡಿಸಿ ಉಳಿದೆಲ್ಲ ಭಾರತದ ಅನುಭವಿ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು.

1 / 5
ಒಂದು ಕಡೆ ವಿಕೆಟ್ ಉರುಳುತ್ತಿದ್ದರೆ ಇನ್ನೊಂದೆಡೆ ಆಕ್ರಮಣಕಾರಿ ಆಟವಾಡಿದ ಅಯ್ಯರ್ 98 ಎಸೆತಗಳಲ್ಲಿ 92 ರನ್ ಗಳಿಸಿ ಗಮನ ಸೆಳೆದರು. ಶ್ರೇಯಸ್ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳು ಸೇರಿದ್ದವು.

2 / 5
ಇದರ ನಡುವೆ ಕಟ್ಟ ದಾಖಲೆಯೊಂದನ್ನು ಅಯ್ಯರ್ ತಮ್ಮ ಖಾತೆಗೆ ಸೇರಿಸಿಕೊಂಡಿದ್ದಾರೆ.

3 / 5
ಸಿಕ್ಸ್ ಸಿಡಿಸಲು ಹೋಗಿ ಸ್ಟಂಪ್ ಔಟಿಗೆ ಬಲಿಯಾದ ಅಯ್ಯರ್ 8 ರನ್ಗಳ ಅಂತರದಲ್ಲಿ ಶತಕ ವಂಚಿತರಾದರು. ಈ ಮೂಲಕ 90-100 ರನ್ಗಳ ನಡುವೆ ಸ್ಟಂಪ್ ಔಟಾದ ವಿಕೆಟ್ ಒಪ್ಪಿಸಿದ ನಾಲ್ಕನೇ ಭಾರತೀಯ ಎಂಬ ಕೆಟ್ಟ ದಾಖಲೆ ನಿರ್ಮಿಸಿದರು.

4 / 5
ಇದಕ್ಕೂ ಮುನ್ನ ದಿಲೀಪ್ ವೆಂಗಾಸ್ಕರ್(96), ಸಚಿನ್ ತೆಂಡೂಲ್ಕರ್(90) ಮತ್ತು ವಿರೇಂದ್ರ ಸೆಹ್ವಾಗ್(99) ಸ್ಟಂಪ್ ಔಟಾಗಿ ನಿರ್ಗಮಿಸಿದ್ದರು.

5 / 5

Published On - 10:29 am, Sun, 13 March 22

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ