AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: 92 ರನ್ ಸಿಡಿಸಿದರೂ ಕೆಟ್ಟ ದಾಖಲೆ ಬರೆದ ಶ್ರೇಯಸ್ ಅಯ್ಯರ್: ಏನದು..?

IND vs SL 2nd Test: ಸಿಕ್ಸ್ ಸಿಡಿಸಲು ಹೋಗಿ ಸ್ಟಂಪ್ ಔಟಿಗೆ ಬಲಿಯಾದ ಅಯ್ಯರ್ 8 ರನ್ಗಳ ಅಂತರದಲ್ಲಿ ಶತಕ ವಂಚಿತರಾದರು. ಈ ಮೂಲಕ 90-100 ರನ್ಗಳ ನಡುವೆ ಸ್ಟಂಪ್ ಔಟಾದ ವಿಕೆಟ್ ಒಪ್ಪಿಸಿದ ನಾಲ್ಕನೇ ಭಾರತೀಯ ಎಂಬ ಕೆಟ್ಟ ದಾಖಲೆ ನಿರ್ಮಿಸಿದರು.

Vinay Bhat
|

Updated on:Mar 13, 2022 | 11:10 AM

Share
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಣ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನ ವಿಕೆಟ್​ಗಳ ಸುರಿಮಳೆಯೇ ಹರಿದಿದೆ. ಬರೋಬ್ಬರಿ 16 ವಿಕೆಟ್​ಗಳು ಮೊದಲ ದಿನ ಪತನಗೊಂಡವು. ನಾಲ್ಕನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಶ್ರೇಯಸ್ ಅಯ್ಯರ್ (Shreyas Iyer) ಹೊರತು ಪಡಿಸಿ ಉಳಿದೆಲ್ಲ ಭಾರತದ ಅನುಭವಿ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರು.

1 / 5
ಒಂದು ಕಡೆ ವಿಕೆಟ್ ಉರುಳುತ್ತಿದ್ದರೆ ಇನ್ನೊಂದೆಡೆ ಆಕ್ರಮಣಕಾರಿ ಆಟವಾಡಿದ ಅಯ್ಯರ್ 98 ಎಸೆತಗಳಲ್ಲಿ 92 ರನ್ ಗಳಿಸಿ ಗಮನ ಸೆಳೆದರು. ಶ್ರೇಯಸ್ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳು ಸೇರಿದ್ದವು.

2 / 5
ಇದರ ನಡುವೆ ಕಟ್ಟ ದಾಖಲೆಯೊಂದನ್ನು ಅಯ್ಯರ್ ತಮ್ಮ ಖಾತೆಗೆ ಸೇರಿಸಿಕೊಂಡಿದ್ದಾರೆ.

3 / 5
ಸಿಕ್ಸ್ ಸಿಡಿಸಲು ಹೋಗಿ ಸ್ಟಂಪ್ ಔಟಿಗೆ ಬಲಿಯಾದ ಅಯ್ಯರ್ 8 ರನ್ಗಳ ಅಂತರದಲ್ಲಿ ಶತಕ ವಂಚಿತರಾದರು. ಈ ಮೂಲಕ 90-100 ರನ್ಗಳ ನಡುವೆ ಸ್ಟಂಪ್ ಔಟಾದ ವಿಕೆಟ್ ಒಪ್ಪಿಸಿದ ನಾಲ್ಕನೇ ಭಾರತೀಯ ಎಂಬ ಕೆಟ್ಟ ದಾಖಲೆ ನಿರ್ಮಿಸಿದರು.

4 / 5
ಇದಕ್ಕೂ ಮುನ್ನ ದಿಲೀಪ್ ವೆಂಗಾಸ್ಕರ್(96), ಸಚಿನ್ ತೆಂಡೂಲ್ಕರ್(90) ಮತ್ತು ವಿರೇಂದ್ರ ಸೆಹ್ವಾಗ್(99) ಸ್ಟಂಪ್ ಔಟಾಗಿ ನಿರ್ಗಮಿಸಿದ್ದರು.

5 / 5

Published On - 10:29 am, Sun, 13 March 22

Follow Us
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು