AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 200 ಸ್ಟ್ರೈಕ್ ರೇಟ್‌, 25 ಎಸೆತಗಳಲ್ಲಿ ಅರ್ಧಶತಕ; ಲಂಕಾ ವಿರುದ್ಧ ಶ್ರೇಯಸ್ ಆರ್ಭಟ

Shreyas Iyer: ಟೀಂ ಇಂಡಿಯಾ ಕೊನೆಯ 3 ಓವರ್‌ಗಳಲ್ಲಿ 44 ರನ್ ಗಳಿಸಿತು, ಅದರಲ್ಲಿ ಕೇವಲ 14 ಎಸೆತಗಳಲ್ಲಿ 40 ರನ್ ಗಳಿಸಿದ ಈ ಬ್ಯಾಟ್ಸ್‌ಮನ್ ತಂಡವನ್ನು 199 ಸ್ಕೋರ್‌ಗೆ ಕೊಂಡೊಯ್ದರು.

ಪೃಥ್ವಿಶಂಕರ
|

Updated on: Feb 25, 2022 | 3:15 PM

Share
ಇಶಾನ್ ಕಿಶನ್ ವಿಕೆಟ್ ಪತನವಾದ ಬಳಿಕ ಶ್ರೇಯಸ್ ಏಕಾಂಗಿಯಾಗಿ ದಾಳಿಯ ಹೊಣೆ ಹೊತ್ತುಕೊಂಡರು. ಭಾರತದ ಬಲಗೈ ಬ್ಯಾಟ್ಸ್‌ಮನ್ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದು ಶ್ರೇಯಸ್ ಅವರ ಟಿ20 ವೃತ್ತಿ ಬದುಕಿನ ನಾಲ್ಕನೇ ಅರ್ಧಶತಕವಾಗಿದೆ. ಅವರು ಕೇವಲ 28 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ ಅಜೇಯ 57 ರನ್ ಗಳಿಸಿದರು.

1 / 4
ಲಕ್ನೋದಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಲಾಗಿತ್ತು. ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಅವರ ಅದ್ಭುತ ಆರಂಭದ ನಂತರ, ಅಯ್ಯರ್ ಕೂಡ ಬಿರುಸಿನ ಬ್ಯಾಟಿಂಗ್ ಮಾಡಿದರು. ಅಯ್ಯರ್ ಎರಡನೇ ವಿಕೆಟ್‌ಗೆ ಇಶಾನ್ ಜೊತೆ 5 ಓವರ್‌ಗಳಲ್ಲಿ 44 ರನ್ ಸೇರಿಸಿದರು.

2 / 4
ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಭಾರತೀಯ ಬ್ಯಾಟ್ಸ್‌ಮನ್‌ಗಳು ತಮಗೆ ಸಿಗುತ್ತಿರುವ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಪ್ರತಿ ಪಂದ್ಯವೂ ಪ್ರಮುಖವಾಗಿರುವ ಬ್ಯಾಟ್ಸ್‌ಮನ್‌ಗಳಲ್ಲಿ ಶ್ರೇಯಸ್ ಅಯ್ಯರ್ ಕೂಡ ಒಬ್ಬರು. ಶ್ರೀಲಂಕಾ ವಿರುದ್ಧದ T20 ಸರಣಿಯಲ್ಲಿ ಅಯ್ಯರ್ ಅಂತಹ ಒಂದು ಅವಕಾಶವನ್ನು ಪಡೆದರು ಮತ್ತು ಸರಣಿಯ ಮೊದಲ ಪಂದ್ಯದಲ್ಲಿ, ಈ ಬ್ಯಾಟ್ಸ್‌ಮನ್ ಅದ್ಭುತ ಅರ್ಧಶತಕವನ್ನು ಬಾರಿಸುವ ಮೂಲಕ ತಮ್ಮ ಹಕ್ಕು ಸಾಧಿಸಿದರು.

3 / 4
200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಅಯ್ಯರ್ ರವೀಂದ್ರ ಜಡೇಜಾ ಅವರೊಂದಿಗೆ ಕೇವಲ 18 ಎಸೆತಗಳಲ್ಲಿ 44 ರನ್‌ಗಳ ಅಜೇಯ ಪಾಲುದಾರಿಕೆಯನ್ನು ನೀಡಿದರು. ವಿಶೇಷವೆಂದರೆ ಈ ಜೊತೆಯಾಟದಲ್ಲಿ ಜಡೇಜಾ ಕೇವಲ 3 ರನ್ ಗಳಿಸಿದರೆ, ಅಯ್ಯರ್ 14 ಎಸೆತಗಳಲ್ಲಿ 40 ರನ್ ಗಳಿಸಿದರು.

4 / 4
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ