AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೂರ್ತಿ ಜೊತೆ ಸಪ್ತಪದಿ ತುಳಿದ ನಟ ಶ್ರೀರಾಮ್; ಇಲ್ಲಿವೆ ಸುಂದರ ಫೋಟೋಗಳು

ಸೆಲೆಬ್ರಿಟಿಗಳು ವಿವಾಹ ಆಗುತ್ತಾರೆ ಎಂದರೆ ಸಾಕಷ್ಟು ಅದ್ದೂರಿತನ ಇರುತ್ತದೆ. ಅವರು ಮದುವೆ ಆಗುವ ಹುಡುಗಿ ಕೂಡ ಕೆಲವೊಮ್ಮೆ ಚಿತ್ರರಂಗದವರೇ ಆಗಿರುತ್ತಾರೆ. ಈಗ ‘ಶ್ರೀರಸ್ತು ಶುಭಮಸ್ತು’ (2016) ಖ್ಯಾತಿಯ ಶ್ರೀ ಮಹದೇವ್ ಅಥವಾ ಶ್ರೀರಾಮ್ ಅವರು ವಿವಾಹ ಆಗಿದ್ದಾರೆ. ಅವರ ಮದುವೆ ಫೋಟೋಗಳು ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on: Dec 01, 2025 | 11:26 AM

Share
ಕನ್ನಡ ಕಿರುತೆರೆ ಹಾಗೂ ಹಿರಿತೆರೆ ನಟ ಶ್ರಿರಾಮ್ ಅವರ ವಿವಾಹ ನೆರವೇರಿದೆ. ಸ್ಫೂರ್ತಿ ಎಂಬುವವರ ಜೊತೆ ಶ್ರೀರಾಮ್ ವಿವಾಹ ಆಗಿದ್ದಾರೆ. ಭಾನುವಾರ (ನವೆಂಬರ್ 30) ಅವರು ಸಪ್ತಪದಿ ತುಳಿದಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

ಕನ್ನಡ ಕಿರುತೆರೆ ಹಾಗೂ ಹಿರಿತೆರೆ ನಟ ಶ್ರಿರಾಮ್ ಅವರ ವಿವಾಹ ನೆರವೇರಿದೆ. ಸ್ಫೂರ್ತಿ ಎಂಬುವವರ ಜೊತೆ ಶ್ರೀರಾಮ್ ವಿವಾಹ ಆಗಿದ್ದಾರೆ. ಭಾನುವಾರ (ನವೆಂಬರ್ 30) ಅವರು ಸಪ್ತಪದಿ ತುಳಿದಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

1 / 5
ಶ್ರೀರಾಮ್ ಅವರದ್ದು ಲವ್ ಮ್ಯಾರೇಜ್ ಅಲ್ಲ. ಇದೊಂದು ಪಕ್ಕಾ ಅರೇಂಜ್ ಮ್ಯಾರೆಜ್ ಎನ್ನಲಾಗುತ್ತಿದೆ. ಮೈಸೂರಿನಲ್ಲಿ ಇವರ ವಿವಾಹ ನೆರವೇರಿದೆಯಂತೆ. ಶ್ರೀರಾಮ್ ಮದುವೆ ಫೋಟೋಗಳು ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಶ್ರೀರಾಮ್ ಅವರದ್ದು ಲವ್ ಮ್ಯಾರೇಜ್ ಅಲ್ಲ. ಇದೊಂದು ಪಕ್ಕಾ ಅರೇಂಜ್ ಮ್ಯಾರೆಜ್ ಎನ್ನಲಾಗುತ್ತಿದೆ. ಮೈಸೂರಿನಲ್ಲಿ ಇವರ ವಿವಾಹ ನೆರವೇರಿದೆಯಂತೆ. ಶ್ರೀರಾಮ್ ಮದುವೆ ಫೋಟೋಗಳು ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸಾಮಾನ್ಯವಾಗಿ ವಿವಾಹ ಆಗುವಾಗ ಹುಡುಗಿ ಚಿತ್ರರಂಗದವರಲ್ಲದೆ ಇದ್ದರೆ ಸೆಲೆಬ್ರಿಟಿಗಳು ಅವರ ಕಿರುಪರಿಚಯ ಮಾಡಿಕೊಡುತ್ತಾರೆ. ಆದರೆ, ಶ್ರೀರಾಮ್ ಅವರು ಸದ್ಯಕ್ಕೆ ಆ ರೀತಿ ಮಾಡಿಲ್ಲ. ಅವರು ತಾವು ಕೈ ಹಿಡಿದ ಹುಡುಗಿಯ ಹಿನ್ನೆಲೆಯನ್ನು ಇನ್ನಷ್ಟೇ ತಿಳಿಸಬೇಕಿದೆ.

ಸಾಮಾನ್ಯವಾಗಿ ವಿವಾಹ ಆಗುವಾಗ ಹುಡುಗಿ ಚಿತ್ರರಂಗದವರಲ್ಲದೆ ಇದ್ದರೆ ಸೆಲೆಬ್ರಿಟಿಗಳು ಅವರ ಕಿರುಪರಿಚಯ ಮಾಡಿಕೊಡುತ್ತಾರೆ. ಆದರೆ, ಶ್ರೀರಾಮ್ ಅವರು ಸದ್ಯಕ್ಕೆ ಆ ರೀತಿ ಮಾಡಿಲ್ಲ. ಅವರು ತಾವು ಕೈ ಹಿಡಿದ ಹುಡುಗಿಯ ಹಿನ್ನೆಲೆಯನ್ನು ಇನ್ನಷ್ಟೇ ತಿಳಿಸಬೇಕಿದೆ.

3 / 5
ಶ್ರೀರಾಮ್ ಅವರು 2016ರಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡರು. ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಂಡಿತು. ಆ ಬಳಿಕ ಅವರಿಗೆ ಸಾಕಷ್ಟು ಆಫರ್​ಗಳು ಹುಡುಕಿ ಬಂದವು.

ಶ್ರೀರಾಮ್ ಅವರು 2016ರಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡರು. ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಂಡಿತು. ಆ ಬಳಿಕ ಅವರಿಗೆ ಸಾಕಷ್ಟು ಆಫರ್​ಗಳು ಹುಡುಕಿ ಬಂದವು.

4 / 5
2018ರಲ್ಲಿ ಮೇಘನಾ ರಾಜ್ ಜೊತೆ ‘ಇರುವುದೆಲ್ಲವ ಬಿಟ್ಟು’ ಸಿನಿಮಾ ಮಾಡಿದರು. ಇದು ಅವರು ನಟಿಸಿದ ಮೊದಲ ಸಿನಿಮಾ. ‘ಗಜಾನನಾ ಆ್ಯಂಡ್ ಗ್ಯಾಂಗ್’, ‘ಹೊಂದಿಸಿ ಬರೆಯಿರಿ’ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ಈಗ ಅವರು ಸದ್ದಿಲ್ಲದೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ ಎಂಬುದು ವಿಶೇಷ.

2018ರಲ್ಲಿ ಮೇಘನಾ ರಾಜ್ ಜೊತೆ ‘ಇರುವುದೆಲ್ಲವ ಬಿಟ್ಟು’ ಸಿನಿಮಾ ಮಾಡಿದರು. ಇದು ಅವರು ನಟಿಸಿದ ಮೊದಲ ಸಿನಿಮಾ. ‘ಗಜಾನನಾ ಆ್ಯಂಡ್ ಗ್ಯಾಂಗ್’, ‘ಹೊಂದಿಸಿ ಬರೆಯಿರಿ’ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ಈಗ ಅವರು ಸದ್ದಿಲ್ಲದೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ ಎಂಬುದು ವಿಶೇಷ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?