AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೂರ್ತಿ ಜೊತೆ ಸಪ್ತಪದಿ ತುಳಿದ ನಟ ಶ್ರೀರಾಮ್; ಇಲ್ಲಿವೆ ಸುಂದರ ಫೋಟೋಗಳು

ಸೆಲೆಬ್ರಿಟಿಗಳು ವಿವಾಹ ಆಗುತ್ತಾರೆ ಎಂದರೆ ಸಾಕಷ್ಟು ಅದ್ದೂರಿತನ ಇರುತ್ತದೆ. ಅವರು ಮದುವೆ ಆಗುವ ಹುಡುಗಿ ಕೂಡ ಕೆಲವೊಮ್ಮೆ ಚಿತ್ರರಂಗದವರೇ ಆಗಿರುತ್ತಾರೆ. ಈಗ ‘ಶ್ರೀರಸ್ತು ಶುಭಮಸ್ತು’ (2016) ಖ್ಯಾತಿಯ ಶ್ರೀ ಮಹದೇವ್ ಅಥವಾ ಶ್ರೀರಾಮ್ ಅವರು ವಿವಾಹ ಆಗಿದ್ದಾರೆ. ಅವರ ಮದುವೆ ಫೋಟೋಗಳು ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on: Dec 01, 2025 | 11:26 AM

Share
ಕನ್ನಡ ಕಿರುತೆರೆ ಹಾಗೂ ಹಿರಿತೆರೆ ನಟ ಶ್ರಿರಾಮ್ ಅವರ ವಿವಾಹ ನೆರವೇರಿದೆ. ಸ್ಫೂರ್ತಿ ಎಂಬುವವರ ಜೊತೆ ಶ್ರೀರಾಮ್ ವಿವಾಹ ಆಗಿದ್ದಾರೆ. ಭಾನುವಾರ (ನವೆಂಬರ್ 30) ಅವರು ಸಪ್ತಪದಿ ತುಳಿದಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

ಕನ್ನಡ ಕಿರುತೆರೆ ಹಾಗೂ ಹಿರಿತೆರೆ ನಟ ಶ್ರಿರಾಮ್ ಅವರ ವಿವಾಹ ನೆರವೇರಿದೆ. ಸ್ಫೂರ್ತಿ ಎಂಬುವವರ ಜೊತೆ ಶ್ರೀರಾಮ್ ವಿವಾಹ ಆಗಿದ್ದಾರೆ. ಭಾನುವಾರ (ನವೆಂಬರ್ 30) ಅವರು ಸಪ್ತಪದಿ ತುಳಿದಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

1 / 5
ಶ್ರೀರಾಮ್ ಅವರದ್ದು ಲವ್ ಮ್ಯಾರೇಜ್ ಅಲ್ಲ. ಇದೊಂದು ಪಕ್ಕಾ ಅರೇಂಜ್ ಮ್ಯಾರೆಜ್ ಎನ್ನಲಾಗುತ್ತಿದೆ. ಮೈಸೂರಿನಲ್ಲಿ ಇವರ ವಿವಾಹ ನೆರವೇರಿದೆಯಂತೆ. ಶ್ರೀರಾಮ್ ಮದುವೆ ಫೋಟೋಗಳು ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಶ್ರೀರಾಮ್ ಅವರದ್ದು ಲವ್ ಮ್ಯಾರೇಜ್ ಅಲ್ಲ. ಇದೊಂದು ಪಕ್ಕಾ ಅರೇಂಜ್ ಮ್ಯಾರೆಜ್ ಎನ್ನಲಾಗುತ್ತಿದೆ. ಮೈಸೂರಿನಲ್ಲಿ ಇವರ ವಿವಾಹ ನೆರವೇರಿದೆಯಂತೆ. ಶ್ರೀರಾಮ್ ಮದುವೆ ಫೋಟೋಗಳು ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸಾಮಾನ್ಯವಾಗಿ ವಿವಾಹ ಆಗುವಾಗ ಹುಡುಗಿ ಚಿತ್ರರಂಗದವರಲ್ಲದೆ ಇದ್ದರೆ ಸೆಲೆಬ್ರಿಟಿಗಳು ಅವರ ಕಿರುಪರಿಚಯ ಮಾಡಿಕೊಡುತ್ತಾರೆ. ಆದರೆ, ಶ್ರೀರಾಮ್ ಅವರು ಸದ್ಯಕ್ಕೆ ಆ ರೀತಿ ಮಾಡಿಲ್ಲ. ಅವರು ತಾವು ಕೈ ಹಿಡಿದ ಹುಡುಗಿಯ ಹಿನ್ನೆಲೆಯನ್ನು ಇನ್ನಷ್ಟೇ ತಿಳಿಸಬೇಕಿದೆ.

ಸಾಮಾನ್ಯವಾಗಿ ವಿವಾಹ ಆಗುವಾಗ ಹುಡುಗಿ ಚಿತ್ರರಂಗದವರಲ್ಲದೆ ಇದ್ದರೆ ಸೆಲೆಬ್ರಿಟಿಗಳು ಅವರ ಕಿರುಪರಿಚಯ ಮಾಡಿಕೊಡುತ್ತಾರೆ. ಆದರೆ, ಶ್ರೀರಾಮ್ ಅವರು ಸದ್ಯಕ್ಕೆ ಆ ರೀತಿ ಮಾಡಿಲ್ಲ. ಅವರು ತಾವು ಕೈ ಹಿಡಿದ ಹುಡುಗಿಯ ಹಿನ್ನೆಲೆಯನ್ನು ಇನ್ನಷ್ಟೇ ತಿಳಿಸಬೇಕಿದೆ.

3 / 5
ಶ್ರೀರಾಮ್ ಅವರು 2016ರಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡರು. ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಂಡಿತು. ಆ ಬಳಿಕ ಅವರಿಗೆ ಸಾಕಷ್ಟು ಆಫರ್​ಗಳು ಹುಡುಕಿ ಬಂದವು.

ಶ್ರೀರಾಮ್ ಅವರು 2016ರಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡರು. ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಂಡಿತು. ಆ ಬಳಿಕ ಅವರಿಗೆ ಸಾಕಷ್ಟು ಆಫರ್​ಗಳು ಹುಡುಕಿ ಬಂದವು.

4 / 5
2018ರಲ್ಲಿ ಮೇಘನಾ ರಾಜ್ ಜೊತೆ ‘ಇರುವುದೆಲ್ಲವ ಬಿಟ್ಟು’ ಸಿನಿಮಾ ಮಾಡಿದರು. ಇದು ಅವರು ನಟಿಸಿದ ಮೊದಲ ಸಿನಿಮಾ. ‘ಗಜಾನನಾ ಆ್ಯಂಡ್ ಗ್ಯಾಂಗ್’, ‘ಹೊಂದಿಸಿ ಬರೆಯಿರಿ’ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ಈಗ ಅವರು ಸದ್ದಿಲ್ಲದೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ ಎಂಬುದು ವಿಶೇಷ.

2018ರಲ್ಲಿ ಮೇಘನಾ ರಾಜ್ ಜೊತೆ ‘ಇರುವುದೆಲ್ಲವ ಬಿಟ್ಟು’ ಸಿನಿಮಾ ಮಾಡಿದರು. ಇದು ಅವರು ನಟಿಸಿದ ಮೊದಲ ಸಿನಿಮಾ. ‘ಗಜಾನನಾ ಆ್ಯಂಡ್ ಗ್ಯಾಂಗ್’, ‘ಹೊಂದಿಸಿ ಬರೆಯಿರಿ’ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ಈಗ ಅವರು ಸದ್ದಿಲ್ಲದೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ ಎಂಬುದು ವಿಶೇಷ.

5 / 5
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ