AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಚಿತ್ರದ ಕಾರ್ಯಕ್ರಮದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡ ಶ್ರೀಯಾ ಶರಣ್​; ಇಲ್ಲಿವೆ ಫೋಟೋಸ್

Shriya Saran: ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್​ ಲುಕ್​ನಲ್ಲಿ ಶ್ರೀಯಾ ಶರಣ್​ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

ರಾಜೇಶ್ ದುಗ್ಗುಮನೆ
|

Updated on: Feb 18, 2023 | 11:13 AM

ನಟಿ ಶ್ರೀಯಾ ಶರಣ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರು ‘ಕಬ್ಜ’ ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

ನಟಿ ಶ್ರೀಯಾ ಶರಣ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರು ‘ಕಬ್ಜ’ ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

1 / 5
ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್​ ಲುಕ್​ನಲ್ಲಿ ಶ್ರೀಯಾ ಶರಣ್​ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್​ ಲುಕ್​ನಲ್ಲಿ ಶ್ರೀಯಾ ಶರಣ್​ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

2 / 5
ಈ ಕಾರ್ಯಕ್ರಮದಲ್ಲಿ ಶ್ರೀಯಾ ಶರಣ್ ಅವರು ಸಖತ್ ಬೋಲ್ಡ್ ಆಗಿ ಮಿಂಚಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಈ ಕಾರ್ಯಕ್ರಮದಲ್ಲಿ ಶ್ರೀಯಾ ಶರಣ್ ಅವರು ಸಖತ್ ಬೋಲ್ಡ್ ಆಗಿ ಮಿಂಚಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

3 / 5
‘ಕಬ್ಜ’ ಸಿನಿಮಾದಲ್ಲಿನ ಶ್ರೀಯಾ ಶರಣ್ ಪಾತ್ರ ಹೇಗಿದೆ ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

‘ಕಬ್ಜ’ ಸಿನಿಮಾದಲ್ಲಿನ ಶ್ರೀಯಾ ಶರಣ್ ಪಾತ್ರ ಹೇಗಿದೆ ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

4 / 5
‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿದೆ. ಈ ಚಿತ್ರದ ಟೈಟಲ್ ಟ್ರ್ಯಾಕ್ ಹಿಟ್ ಆಗಿದೆ.

‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿದೆ. ಈ ಚಿತ್ರದ ಟೈಟಲ್ ಟ್ರ್ಯಾಕ್ ಹಿಟ್ ಆಗಿದೆ.

5 / 5
Follow us
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ