AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಚಿತ್ರದ ಕಾರ್ಯಕ್ರಮದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡ ಶ್ರೀಯಾ ಶರಣ್​; ಇಲ್ಲಿವೆ ಫೋಟೋಸ್

Shriya Saran: ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್​ ಲುಕ್​ನಲ್ಲಿ ಶ್ರೀಯಾ ಶರಣ್​ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

ರಾಜೇಶ್ ದುಗ್ಗುಮನೆ
|

Updated on: Feb 18, 2023 | 11:13 AM

Share
ನಟಿ ಶ್ರೀಯಾ ಶರಣ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರು ‘ಕಬ್ಜ’ ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

ನಟಿ ಶ್ರೀಯಾ ಶರಣ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರು ‘ಕಬ್ಜ’ ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

1 / 5
ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್​ ಲುಕ್​ನಲ್ಲಿ ಶ್ರೀಯಾ ಶರಣ್​ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್​ ಲುಕ್​ನಲ್ಲಿ ಶ್ರೀಯಾ ಶರಣ್​ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

2 / 5
ಈ ಕಾರ್ಯಕ್ರಮದಲ್ಲಿ ಶ್ರೀಯಾ ಶರಣ್ ಅವರು ಸಖತ್ ಬೋಲ್ಡ್ ಆಗಿ ಮಿಂಚಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಈ ಕಾರ್ಯಕ್ರಮದಲ್ಲಿ ಶ್ರೀಯಾ ಶರಣ್ ಅವರು ಸಖತ್ ಬೋಲ್ಡ್ ಆಗಿ ಮಿಂಚಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

3 / 5
‘ಕಬ್ಜ’ ಸಿನಿಮಾದಲ್ಲಿನ ಶ್ರೀಯಾ ಶರಣ್ ಪಾತ್ರ ಹೇಗಿದೆ ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

‘ಕಬ್ಜ’ ಸಿನಿಮಾದಲ್ಲಿನ ಶ್ರೀಯಾ ಶರಣ್ ಪಾತ್ರ ಹೇಗಿದೆ ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

4 / 5
‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿದೆ. ಈ ಚಿತ್ರದ ಟೈಟಲ್ ಟ್ರ್ಯಾಕ್ ಹಿಟ್ ಆಗಿದೆ.

‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿದೆ. ಈ ಚಿತ್ರದ ಟೈಟಲ್ ಟ್ರ್ಯಾಕ್ ಹಿಟ್ ಆಗಿದೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು