AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಚಿತ್ರದ ಕಾರ್ಯಕ್ರಮದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡ ಶ್ರೀಯಾ ಶರಣ್​; ಇಲ್ಲಿವೆ ಫೋಟೋಸ್

Shriya Saran: ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್​ ಲುಕ್​ನಲ್ಲಿ ಶ್ರೀಯಾ ಶರಣ್​ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

ರಾಜೇಶ್ ದುಗ್ಗುಮನೆ
|

Updated on: Feb 18, 2023 | 11:13 AM

Share
ನಟಿ ಶ್ರೀಯಾ ಶರಣ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರು ‘ಕಬ್ಜ’ ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

ನಟಿ ಶ್ರೀಯಾ ಶರಣ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರು ‘ಕಬ್ಜ’ ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ.

1 / 5
ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್​ ಲುಕ್​ನಲ್ಲಿ ಶ್ರೀಯಾ ಶರಣ್​ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

ಇತ್ತೀಚೆಗೆ ‘ನಮಾಮಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಟ್ರೆಡಿಷನಲ್​ ಲುಕ್​ನಲ್ಲಿ ಶ್ರೀಯಾ ಶರಣ್​ ಅವರು ಗಮನ ಸೆಳೆದಿದ್ದಾರೆ. ಈ ಹಾಡಿನಿಂದ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ.

2 / 5
ಈ ಕಾರ್ಯಕ್ರಮದಲ್ಲಿ ಶ್ರೀಯಾ ಶರಣ್ ಅವರು ಸಖತ್ ಬೋಲ್ಡ್ ಆಗಿ ಮಿಂಚಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಈ ಕಾರ್ಯಕ್ರಮದಲ್ಲಿ ಶ್ರೀಯಾ ಶರಣ್ ಅವರು ಸಖತ್ ಬೋಲ್ಡ್ ಆಗಿ ಮಿಂಚಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

3 / 5
‘ಕಬ್ಜ’ ಸಿನಿಮಾದಲ್ಲಿನ ಶ್ರೀಯಾ ಶರಣ್ ಪಾತ್ರ ಹೇಗಿದೆ ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

‘ಕಬ್ಜ’ ಸಿನಿಮಾದಲ್ಲಿನ ಶ್ರೀಯಾ ಶರಣ್ ಪಾತ್ರ ಹೇಗಿದೆ ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

4 / 5
‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿದೆ. ಈ ಚಿತ್ರದ ಟೈಟಲ್ ಟ್ರ್ಯಾಕ್ ಹಿಟ್ ಆಗಿದೆ.

‘ಕಬ್ಜ’ ಚಿತ್ರಕ್ಕೆ ರವಿ ಬಸ್ರೂರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿದೆ. ಈ ಚಿತ್ರದ ಟೈಟಲ್ ಟ್ರ್ಯಾಕ್ ಹಿಟ್ ಆಗಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ