AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಐಟಂ ಡ್ಯಾನ್ಸ್​ ಮಾಡಲು 1 ಕೋಟಿ ರೂ. ಸಂಭಾವನೆ ಕೇಳಿದ ‘ಕಬ್ಜ’ ಬೆಡಗಿ ಶ್ರೀಯಾ ಶರಣ್​?

ಸ್ಟಾರ್​ ನಟಿಯರೇ ಐಟಂ ಡ್ಯಾನ್ಸ್​ ಮಾಡುವ ಟ್ರೆಂಡ್​ ಚಾಲ್ತಿಯಲ್ಲಿದೆ. ಹಾಗಾಗಿ ಶ್ರೀಯಾ ಶರಣ್​ ಅವರಿಗೂ ಆಫರ್​ ನೀಡಲಾಗಿದೆ ಎನ್ನಲಾಗುತ್ತಿದೆ.

ಮದನ್​ ಕುಮಾರ್​
|

Updated on: Apr 21, 2023 | 7:15 AM

Share
ನಟಿ ಶ್ರೀಯಾ ಶರಣ್​ ಅವರು ಸಿನಿಮಾಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಇತ್ತೀಚೆಗೆ ಅವರು ‘ಕಬ್ಜ’ ಸಿನಿಮಾದಲ್ಲಿ ನಟಿಸಿ ಗಮನ ಸೆಳೆದರು. ಅವರ ಬಗ್ಗೆ ಅನೇಕ ಗಾಸಿಪ್​ಗಳು ಕೇಳಿಬರುತ್ತಿವೆ.

ನಟಿ ಶ್ರೀಯಾ ಶರಣ್​ ಅವರು ಸಿನಿಮಾಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಇತ್ತೀಚೆಗೆ ಅವರು ‘ಕಬ್ಜ’ ಸಿನಿಮಾದಲ್ಲಿ ನಟಿಸಿ ಗಮನ ಸೆಳೆದರು. ಅವರ ಬಗ್ಗೆ ಅನೇಕ ಗಾಸಿಪ್​ಗಳು ಕೇಳಿಬರುತ್ತಿವೆ.

1 / 5
‘ಮೆಗಾ ಸ್ಟಾರ್​’ ಚಿರಂಜೀವಿ ನಟನೆಯ ‘ಭೋಲಾ ಶಂಕರ್​’ ಸಿನಿಮಾದಲ್ಲಿನ ಒಂದು ಐಟಂ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡಲು ಶ್ರೀಯಾ ಶರಣ್​ಗೆ ಆಫರ್​ ಮಾಡಲಾಗಿದೆ ಎಂಬ ಗುಸುಗುಸು ಹಬ್ಬಿದೆ.

‘ಮೆಗಾ ಸ್ಟಾರ್​’ ಚಿರಂಜೀವಿ ನಟನೆಯ ‘ಭೋಲಾ ಶಂಕರ್​’ ಸಿನಿಮಾದಲ್ಲಿನ ಒಂದು ಐಟಂ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡಲು ಶ್ರೀಯಾ ಶರಣ್​ಗೆ ಆಫರ್​ ಮಾಡಲಾಗಿದೆ ಎಂಬ ಗುಸುಗುಸು ಹಬ್ಬಿದೆ.

2 / 5
ಈ ಹಾಡಿನಲ್ಲಿ ಡ್ಯಾನ್ಸ್​ ಮಾಡಲು ಶ್ರೀಯಾ ಶರಣ್​ ಅವರು ಬರೋಬ್ಬರಿ 1 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎಂದು ಗಾಸಿಪ್​ ಹರಡಿದೆ. ಆದರೆ ಆ ವಿಚಾರದ ಬಗ್ಗೆ ಅವರು ಯಾವುದೇ ಹೇಳಿಕೆ ನೀಡಿಲ್ಲ.

ಈ ಹಾಡಿನಲ್ಲಿ ಡ್ಯಾನ್ಸ್​ ಮಾಡಲು ಶ್ರೀಯಾ ಶರಣ್​ ಅವರು ಬರೋಬ್ಬರಿ 1 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎಂದು ಗಾಸಿಪ್​ ಹರಡಿದೆ. ಆದರೆ ಆ ವಿಚಾರದ ಬಗ್ಗೆ ಅವರು ಯಾವುದೇ ಹೇಳಿಕೆ ನೀಡಿಲ್ಲ.

3 / 5
ಸ್ಟಾರ್​ ನಟಿಯರೇ ಐಟಂ ಸಾಂಗ್​ ಮಾಡಿ ಫೇಮಸ್​ ಆಗಿರುವ ಉದಾಹರಣೆ ಸಾಕಷ್ಟಿದೆ. ಸಮಂತಾ ಅವರು ‘ಪುಷ್ಪ’ ಸಿನಿಮಾ ಹಾಡಿನಲ್ಲಿ ಕುಣಿದು ಜನಪ್ರಿಯತೆ ಹೆಚ್ಚಿಸಿಕೊಂಡರು. ಈಗ ಶ್ರೀಯಾ ಶರಣ್​ಗೂ ಐಟಂ ಸಾಂಗ್​ನ ಆಫರ್​ ಹೋಗಿದೆ ಎನ್ನಲಾಗಿದೆ.

ಸ್ಟಾರ್​ ನಟಿಯರೇ ಐಟಂ ಸಾಂಗ್​ ಮಾಡಿ ಫೇಮಸ್​ ಆಗಿರುವ ಉದಾಹರಣೆ ಸಾಕಷ್ಟಿದೆ. ಸಮಂತಾ ಅವರು ‘ಪುಷ್ಪ’ ಸಿನಿಮಾ ಹಾಡಿನಲ್ಲಿ ಕುಣಿದು ಜನಪ್ರಿಯತೆ ಹೆಚ್ಚಿಸಿಕೊಂಡರು. ಈಗ ಶ್ರೀಯಾ ಶರಣ್​ಗೂ ಐಟಂ ಸಾಂಗ್​ನ ಆಫರ್​ ಹೋಗಿದೆ ಎನ್ನಲಾಗಿದೆ.

4 / 5
‘ಕಬ್ಜ’ ಸಿನಿಮಾದಲ್ಲಿ ಶ್ರೀಯಾ ಶರಣ್​ ಅವರು ಉಪೇಂದ್ರಗೆ ಜೋಡಿಯಾಗಿ ನಟಿಸಿದರು. ಅವರು ಹೆಜ್ಜೆ ಹಾಕಿದ ‘ನಮಾಮಿ..’ ಹಾಡು ಜನಮೆಚ್ಚುಗೆ ಪಡೆದುಕೊಂಡಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್​ ಆ್ಯಕ್ಟೀವ್​ ಆಗಿದ್ದಾರೆ.

‘ಕಬ್ಜ’ ಸಿನಿಮಾದಲ್ಲಿ ಶ್ರೀಯಾ ಶರಣ್​ ಅವರು ಉಪೇಂದ್ರಗೆ ಜೋಡಿಯಾಗಿ ನಟಿಸಿದರು. ಅವರು ಹೆಜ್ಜೆ ಹಾಕಿದ ‘ನಮಾಮಿ..’ ಹಾಡು ಜನಮೆಚ್ಚುಗೆ ಪಡೆದುಕೊಂಡಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್​ ಆ್ಯಕ್ಟೀವ್​ ಆಗಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್