Shriya Saran: ಐಟಂ ಡ್ಯಾನ್ಸ್​ ಮಾಡಲು 1 ಕೋಟಿ ರೂ. ಸಂಭಾವನೆ ಕೇಳಿದ ‘ಕಬ್ಜ’ ಬೆಡಗಿ ಶ್ರೀಯಾ ಶರಣ್​?

ಸ್ಟಾರ್​ ನಟಿಯರೇ ಐಟಂ ಡ್ಯಾನ್ಸ್​ ಮಾಡುವ ಟ್ರೆಂಡ್​ ಚಾಲ್ತಿಯಲ್ಲಿದೆ. ಹಾಗಾಗಿ ಶ್ರೀಯಾ ಶರಣ್​ ಅವರಿಗೂ ಆಫರ್​ ನೀಡಲಾಗಿದೆ ಎನ್ನಲಾಗುತ್ತಿದೆ.

|

Updated on: Apr 21, 2023 | 7:15 AM

ನಟಿ ಶ್ರೀಯಾ ಶರಣ್​ ಅವರು ಸಿನಿಮಾಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಇತ್ತೀಚೆಗೆ ಅವರು ‘ಕಬ್ಜ’ ಸಿನಿಮಾದಲ್ಲಿ ನಟಿಸಿ ಗಮನ ಸೆಳೆದರು. ಅವರ ಬಗ್ಗೆ ಅನೇಕ ಗಾಸಿಪ್​ಗಳು ಕೇಳಿಬರುತ್ತಿವೆ.

ನಟಿ ಶ್ರೀಯಾ ಶರಣ್​ ಅವರು ಸಿನಿಮಾಗಳ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಇತ್ತೀಚೆಗೆ ಅವರು ‘ಕಬ್ಜ’ ಸಿನಿಮಾದಲ್ಲಿ ನಟಿಸಿ ಗಮನ ಸೆಳೆದರು. ಅವರ ಬಗ್ಗೆ ಅನೇಕ ಗಾಸಿಪ್​ಗಳು ಕೇಳಿಬರುತ್ತಿವೆ.

1 / 5
‘ಮೆಗಾ ಸ್ಟಾರ್​’ ಚಿರಂಜೀವಿ ನಟನೆಯ ‘ಭೋಲಾ ಶಂಕರ್​’ ಸಿನಿಮಾದಲ್ಲಿನ ಒಂದು ಐಟಂ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡಲು ಶ್ರೀಯಾ ಶರಣ್​ಗೆ ಆಫರ್​ ಮಾಡಲಾಗಿದೆ ಎಂಬ ಗುಸುಗುಸು ಹಬ್ಬಿದೆ.

‘ಮೆಗಾ ಸ್ಟಾರ್​’ ಚಿರಂಜೀವಿ ನಟನೆಯ ‘ಭೋಲಾ ಶಂಕರ್​’ ಸಿನಿಮಾದಲ್ಲಿನ ಒಂದು ಐಟಂ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡಲು ಶ್ರೀಯಾ ಶರಣ್​ಗೆ ಆಫರ್​ ಮಾಡಲಾಗಿದೆ ಎಂಬ ಗುಸುಗುಸು ಹಬ್ಬಿದೆ.

2 / 5
ಈ ಹಾಡಿನಲ್ಲಿ ಡ್ಯಾನ್ಸ್​ ಮಾಡಲು ಶ್ರೀಯಾ ಶರಣ್​ ಅವರು ಬರೋಬ್ಬರಿ 1 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎಂದು ಗಾಸಿಪ್​ ಹರಡಿದೆ. ಆದರೆ ಆ ವಿಚಾರದ ಬಗ್ಗೆ ಅವರು ಯಾವುದೇ ಹೇಳಿಕೆ ನೀಡಿಲ್ಲ.

ಈ ಹಾಡಿನಲ್ಲಿ ಡ್ಯಾನ್ಸ್​ ಮಾಡಲು ಶ್ರೀಯಾ ಶರಣ್​ ಅವರು ಬರೋಬ್ಬರಿ 1 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎಂದು ಗಾಸಿಪ್​ ಹರಡಿದೆ. ಆದರೆ ಆ ವಿಚಾರದ ಬಗ್ಗೆ ಅವರು ಯಾವುದೇ ಹೇಳಿಕೆ ನೀಡಿಲ್ಲ.

3 / 5
ಸ್ಟಾರ್​ ನಟಿಯರೇ ಐಟಂ ಸಾಂಗ್​ ಮಾಡಿ ಫೇಮಸ್​ ಆಗಿರುವ ಉದಾಹರಣೆ ಸಾಕಷ್ಟಿದೆ. ಸಮಂತಾ ಅವರು ‘ಪುಷ್ಪ’ ಸಿನಿಮಾ ಹಾಡಿನಲ್ಲಿ ಕುಣಿದು ಜನಪ್ರಿಯತೆ ಹೆಚ್ಚಿಸಿಕೊಂಡರು. ಈಗ ಶ್ರೀಯಾ ಶರಣ್​ಗೂ ಐಟಂ ಸಾಂಗ್​ನ ಆಫರ್​ ಹೋಗಿದೆ ಎನ್ನಲಾಗಿದೆ.

ಸ್ಟಾರ್​ ನಟಿಯರೇ ಐಟಂ ಸಾಂಗ್​ ಮಾಡಿ ಫೇಮಸ್​ ಆಗಿರುವ ಉದಾಹರಣೆ ಸಾಕಷ್ಟಿದೆ. ಸಮಂತಾ ಅವರು ‘ಪುಷ್ಪ’ ಸಿನಿಮಾ ಹಾಡಿನಲ್ಲಿ ಕುಣಿದು ಜನಪ್ರಿಯತೆ ಹೆಚ್ಚಿಸಿಕೊಂಡರು. ಈಗ ಶ್ರೀಯಾ ಶರಣ್​ಗೂ ಐಟಂ ಸಾಂಗ್​ನ ಆಫರ್​ ಹೋಗಿದೆ ಎನ್ನಲಾಗಿದೆ.

4 / 5
‘ಕಬ್ಜ’ ಸಿನಿಮಾದಲ್ಲಿ ಶ್ರೀಯಾ ಶರಣ್​ ಅವರು ಉಪೇಂದ್ರಗೆ ಜೋಡಿಯಾಗಿ ನಟಿಸಿದರು. ಅವರು ಹೆಜ್ಜೆ ಹಾಕಿದ ‘ನಮಾಮಿ..’ ಹಾಡು ಜನಮೆಚ್ಚುಗೆ ಪಡೆದುಕೊಂಡಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್​ ಆ್ಯಕ್ಟೀವ್​ ಆಗಿದ್ದಾರೆ.

‘ಕಬ್ಜ’ ಸಿನಿಮಾದಲ್ಲಿ ಶ್ರೀಯಾ ಶರಣ್​ ಅವರು ಉಪೇಂದ್ರಗೆ ಜೋಡಿಯಾಗಿ ನಟಿಸಿದರು. ಅವರು ಹೆಜ್ಜೆ ಹಾಕಿದ ‘ನಮಾಮಿ..’ ಹಾಡು ಜನಮೆಚ್ಚುಗೆ ಪಡೆದುಕೊಂಡಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್​ ಆ್ಯಕ್ಟೀವ್​ ಆಗಿದ್ದಾರೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ