AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಶ್ರಿಯಾ ಶರಣ್; ಇಲ್ಲಿವೆ ‘ಕಬ್ಜ’ ಬೆಡಗಿಯ ಫೋಟೋಗಳು

Shriya Saran Photos | Kabzaa Movie: ಬಹುಭಾಷಾ ನಟಿ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಾಂಪ್ರದಾಯಿಕ ಲುಕ್​ನಲ್ಲಿ ಕಾಣಿಸಿಕೊಂಡಿರುವ ಅವರ ಫೋಟೋಗಳು ವೈರಲ್ ಆಗಿವೆ. ‘ಕಬ್ಜ’ ಬೆಡಗಿಯ ಸುಂದರ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jun 03, 2022 | 10:07 AM

Share
ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

1 / 7
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 7
ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

4 / 7
ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

5 / 7
ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

6 / 7
ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

7 / 7
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!