AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಶ್ರಿಯಾ ಶರಣ್; ಇಲ್ಲಿವೆ ‘ಕಬ್ಜ’ ಬೆಡಗಿಯ ಫೋಟೋಗಳು

Shriya Saran Photos | Kabzaa Movie: ಬಹುಭಾಷಾ ನಟಿ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಾಂಪ್ರದಾಯಿಕ ಲುಕ್​ನಲ್ಲಿ ಕಾಣಿಸಿಕೊಂಡಿರುವ ಅವರ ಫೋಟೋಗಳು ವೈರಲ್ ಆಗಿವೆ. ‘ಕಬ್ಜ’ ಬೆಡಗಿಯ ಸುಂದರ ಫೋಟೋಗಳು ಇಲ್ಲಿವೆ.

TV9 Web
| Updated By: shivaprasad.hs|

Updated on: Jun 03, 2022 | 10:07 AM

Share
ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

1 / 7
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 7
ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

4 / 7
ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

5 / 7
ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

6 / 7
ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

7 / 7
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ