AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಶ್ರಿಯಾ ಶರಣ್; ಇಲ್ಲಿವೆ ‘ಕಬ್ಜ’ ಬೆಡಗಿಯ ಫೋಟೋಗಳು

Shriya Saran Photos | Kabzaa Movie: ಬಹುಭಾಷಾ ನಟಿ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಾಂಪ್ರದಾಯಿಕ ಲುಕ್​ನಲ್ಲಿ ಕಾಣಿಸಿಕೊಂಡಿರುವ ಅವರ ಫೋಟೋಗಳು ವೈರಲ್ ಆಗಿವೆ. ‘ಕಬ್ಜ’ ಬೆಡಗಿಯ ಸುಂದರ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jun 03, 2022 | 10:07 AM

Share
ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

1 / 7
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 7
ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

4 / 7
ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

5 / 7
ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

6 / 7
ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್