AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಶ್ರಿಯಾ ಶರಣ್; ಇಲ್ಲಿವೆ ‘ಕಬ್ಜ’ ಬೆಡಗಿಯ ಫೋಟೋಗಳು

Shriya Saran Photos | Kabzaa Movie: ಬಹುಭಾಷಾ ನಟಿ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಾಂಪ್ರದಾಯಿಕ ಲುಕ್​ನಲ್ಲಿ ಕಾಣಿಸಿಕೊಂಡಿರುವ ಅವರ ಫೋಟೋಗಳು ವೈರಲ್ ಆಗಿವೆ. ‘ಕಬ್ಜ’ ಬೆಡಗಿಯ ಸುಂದರ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jun 03, 2022 | 10:07 AM

Share
ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

1 / 7
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 7
ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

4 / 7
ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

5 / 7
ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

6 / 7
ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್