AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಶ್ರಿಯಾ ಶರಣ್; ಇಲ್ಲಿವೆ ‘ಕಬ್ಜ’ ಬೆಡಗಿಯ ಫೋಟೋಗಳು

Shriya Saran Photos | Kabzaa Movie: ಬಹುಭಾಷಾ ನಟಿ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಾಂಪ್ರದಾಯಿಕ ಲುಕ್​ನಲ್ಲಿ ಕಾಣಿಸಿಕೊಂಡಿರುವ ಅವರ ಫೋಟೋಗಳು ವೈರಲ್ ಆಗಿವೆ. ‘ಕಬ್ಜ’ ಬೆಡಗಿಯ ಸುಂದರ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jun 03, 2022 | 10:07 AM

Share
ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

1 / 7
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 7
ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

4 / 7
ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

5 / 7
ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

6 / 7
ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

7 / 7
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!