AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಶ್ರಿಯಾ ಶರಣ್; ಇಲ್ಲಿವೆ ‘ಕಬ್ಜ’ ಬೆಡಗಿಯ ಫೋಟೋಗಳು

Shriya Saran Photos | Kabzaa Movie: ಬಹುಭಾಷಾ ನಟಿ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಾಂಪ್ರದಾಯಿಕ ಲುಕ್​ನಲ್ಲಿ ಕಾಣಿಸಿಕೊಂಡಿರುವ ಅವರ ಫೋಟೋಗಳು ವೈರಲ್ ಆಗಿವೆ. ‘ಕಬ್ಜ’ ಬೆಡಗಿಯ ಸುಂದರ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jun 03, 2022 | 10:07 AM

Share
ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

1 / 7
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 7
ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

4 / 7
ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

5 / 7
ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

6 / 7
ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

7 / 7
Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು