AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಶ್ರಿಯಾ ಶರಣ್; ಇಲ್ಲಿವೆ ‘ಕಬ್ಜ’ ಬೆಡಗಿಯ ಫೋಟೋಗಳು

Shriya Saran Photos | Kabzaa Movie: ಬಹುಭಾಷಾ ನಟಿ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಾಂಪ್ರದಾಯಿಕ ಲುಕ್​ನಲ್ಲಿ ಕಾಣಿಸಿಕೊಂಡಿರುವ ಅವರ ಫೋಟೋಗಳು ವೈರಲ್ ಆಗಿವೆ. ‘ಕಬ್ಜ’ ಬೆಡಗಿಯ ಸುಂದರ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jun 03, 2022 | 10:07 AM

Share
ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

ಬರೋಬ್ಬರಿ 9 ವರ್ಷಗಳ ಬಳಿಕ ಕನ್ನಡಕ್ಕೆ ಕಮ್​ಬ್ಯಾಕ್ ಮಾಡುತ್ತಿದ್ದಾರೆ ಬಹುಭಾಷಾ ನಟಿ ಶ್ರಿಯಾ ಶರಣ್. ‘ಕಬ್ಜ’ ಮೂಲಕ ಅವರು ಕನ್ನಡಕ್ಕೆ ಮರಳುತ್ತಿದ್ದಾರೆ.

1 / 7
ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ಕ್ಕೆ ಶ್ರಿಯಾ ಶರಣ್ ನಾಯಕಿಯಾಗಿದ್ದಾರೆ.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರಿಯಾ ಶರಣ್ ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 7
ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

ಆ ಫೋಟೋಶೂಟ್​ನಲ್ಲಿ ಸೀರೆ ಧರಿಸಿ, ಹಳ್ಳಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ ನಟಿ.

4 / 7
ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

ಫೋಟೋಗಳಿಗೆ ಕ್ಯಾಪ್ಶನ್ ಬರೆದಿರುವ ಶ್ರಿಯಾ, ‘ಸೆಟ್ಟೇರಲು ಸಾಧ್ಯವಾಗದ ಚಿತ್ರವೊಂದಕ್ಕೆ ಮಾಡಿಸಿಕೊಂಡ ಫೋಟೋಶೂಟ್ ಇದು’ ಎಂದು ಬರೆದುಕೊಂಡಿದ್ದಾರೆ.

5 / 7
ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

ಜತೆಗೆ ಧನಾತ್ಮಕವಾಗಿರಿ, ಕನಸುಗಳು ನಿಜವಾಗುತ್ತವೆ ಎಂಬರ್ಥದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

6 / 7
ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಶ್ರಿಯಾ ಶರಣ್ ಫೋಟೋಗಳೀಗ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

7 / 7
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ